ಬ್ರೇಕಿಂಗ್ ನ್ಯೂಸ್
28-06-22 12:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 28 : ಕೋತಿರಾಜ ಬರಿಗೈ, ಬರಿಕಾಲಿನಲ್ಲಿ ಕಟ್ಟಡ ಹತ್ತೋದು, ಕೋಟೆ ಹತ್ತೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬರು ಪೊಲೀಸ್ ಐಪಿಎಸ್ ಅಧಿಕಾರಿಯೊಬ್ಬರು ಬರಿಗಾಲಲ್ಲಿ ಚಿತ್ರದುರ್ಗ ಜಿಲ್ಲೆಯ ಕಲ್ಲಿನಕೋಟೆಯನ್ನು ಏರಿದ್ದು ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಅದರ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಚಿತ್ರದುರ್ಗ ಜಿಲ್ಲೆಯ ಮೂಲದ, ಸದ್ಯಕ್ಕೆ ಮಂಗಳೂರು ನಗರದಲ್ಲಿ ಪೊಲೀಸ್ ಕಮಿಷನರ್ ಆಗಿರುವ ಶಶಿಕುಮಾರ್ ಕಲ್ಲಿನಕೋಟೆ ಏರಿದ ಅಧಿಕಾರಿ. ಕೋತಿರಾಜ ಹೇಗೆ ಕಲ್ಲಿನ ಗೋಡೆಯನ್ನು ಹತ್ತುತ್ತಾರೋ ಅದೇ ಮಾದರಿಯಲ್ಲಿ ಕಲ್ಲಿನ ಗೋಡೆಯನ್ನು ಏರಿದ ಅಧಿಕಾರಿ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಪಿಟ್ಲಾಲಿ ಗ್ರಾಮದ ನಿವಾಸಿ. ಕೋಟೆ ಏರುವ ಕನಸು ಹೊಂದಿದ್ದ ಇವರು ಕೋತಿರಾಜ್ ಸಲಹೆ ಪಡೆದೇ 25 ಅಡಿ ಎತ್ತರದ ಕೋಟೆಯನ್ನು ಏರಿದ್ದಾರೆ.







ಅಧಿಕಾರಿ ಕೋಟೆ ಏರಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಮ್ಮ ಚಿತ್ರದುರ್ಗ, ನಮ್ಮ ಹೆಮ್ಮೆ ಎಂಬ ಬರಹದೊಂದಿಗೆ ಅಧಿಕಾರಿ ಶಶಿಕುಮಾರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಕೃಷಿ, ಚಾರಣ, ಬೆಟ್ಟ ಏರುವುದು, ಪ್ರವಾಸ ಹೋಗುವುದು, ದನ ಸಾಕುವುದು ಹೀಗೆ ವಿಭಿನ್ನ ಹವ್ಯಾಸಗಳನ್ನು ಬೆಳೆಸಿಕೊಂಡಿರುವ ಶಶಿಕುಮಾರ್ ಈಗ ಚಿತ್ರದುರ್ಗದ ಕಲ್ಲಿನ ಕೋಟೆಯನ್ನು ಬರಿಗಾಲಲ್ಲಿ ಏರುವ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.
No wall is too high for Mangalore Police Commissioner Shashi Kumar, video of chitradurga rock climbing without any support goes viral. IPS Shashi Kumar hails from Chitradurga and during his visit to home town he has performed this act which has now gone viral on social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm