ಬ್ರೇಕಿಂಗ್ ನ್ಯೂಸ್
30-09-20 10:30 pm Mangaluru Correspondent ಕರಾವಳಿ
ಪುತ್ತೂರು, ಸೆಪ್ಟಂಬರ್ 30: ರಬ್ಬರ್ ಸಂಶೋಧನಾ ಕೇಂದ್ರದ ವಿಜ್ಞಾನಿಯೊಬ್ಬರು ಕಂಠ ಪೂರ್ತಿ ಕುಡಿದು ಹೊಸಮಠ ಹೊಳೆಗೆ ಹಾರಿದ್ದಲ್ಲದೆ, ರಕ್ಷಣೆಗೆ ಬಂದ ಸ್ಥಳೀಯರೊಂದಿಗೆ ರಾದ್ಧಾಂತ ಎಬ್ಬಿಸಿದ ಘಟನೆ ಬುಧವಾರ ಸಂಜೆ ನಡೆದಿದೆ.
ನದಿಗೆ ಹಾರಿದ ವಿಜ್ಞಾನಿಯನ್ನು ಸಾರ್ವಜನಿಕರು ನೀರಿನಿಂದ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ. ಕಡಬ ಸಮೀಪದ ಹೊಸಮಠ ಸೇತುವೆ ಬಳಿಗೆ ಬೈಕಿನಲ್ಲಿ ಆಗಮಿಸಿದ್ದ ರವಿಚಂದ್ರ ಎಂಬ ತಮಿಳುನಾಡು ಮೂಲದ ವಿಜ್ಞಾನಿ, ಕುಡಿದ ಮತ್ತಿನಲ್ಲಿ ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಮತ್ತು ಇಬ್ಬರು ಮೆಸ್ಕಾಂ ಸಿಬ್ಬಂದಿಗಳು ನದಿಗೆ ಇಳಿದು ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಕಡಬ ಎಸ್ಐ ರುಕ್ಮ ನಾಯ್ಕ್ ಮತ್ತು ಎಎಸ್ಐ ಸುರೇಶ್, ಸಿಬ್ಬಂದಿ ಕನಕರಾಜ್ ಸ್ಥಳೀಯರ ಜೊತೆ ಸೇರಿ ವಿಜ್ಞಾನಿಯನ್ನು ಹೊಳೆಯಿಂದ ಮೇಲೆಕೆತ್ತಲು ಯತ್ನಿಸಿದ್ದಾರೆ.
ಆದರೆ ನದಿಯಿಂದ ಮೇಲಕ್ಕೆ ಎತ್ತಿದ ತಕ್ಷಣ ವಿಜ್ಞಾನಿ, ಸ್ಥಳದಲ್ಲಿ ದೊಡ್ಡ ರಾದ್ದಾಂತ ಸೃಷ್ಟಿಸಿದ್ದಾನೆ. ಕೊನೆಗೆ ಯುವಕನ ಕೈಕಾಲು ಕಟ್ಟಿ ಆಸ್ಪತ್ರೆಗೆ ತರಲಾಯಿತು. ರವಿಚಂದ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಸ್ಪಂದಿಸಿದ ಕಡಬ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am