ಬ್ರೇಕಿಂಗ್ ನ್ಯೂಸ್
30-09-20 10:30 pm Mangaluru Correspondent ಕರಾವಳಿ
ಪುತ್ತೂರು, ಸೆಪ್ಟಂಬರ್ 30: ರಬ್ಬರ್ ಸಂಶೋಧನಾ ಕೇಂದ್ರದ ವಿಜ್ಞಾನಿಯೊಬ್ಬರು ಕಂಠ ಪೂರ್ತಿ ಕುಡಿದು ಹೊಸಮಠ ಹೊಳೆಗೆ ಹಾರಿದ್ದಲ್ಲದೆ, ರಕ್ಷಣೆಗೆ ಬಂದ ಸ್ಥಳೀಯರೊಂದಿಗೆ ರಾದ್ಧಾಂತ ಎಬ್ಬಿಸಿದ ಘಟನೆ ಬುಧವಾರ ಸಂಜೆ ನಡೆದಿದೆ.
ನದಿಗೆ ಹಾರಿದ ವಿಜ್ಞಾನಿಯನ್ನು ಸಾರ್ವಜನಿಕರು ನೀರಿನಿಂದ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ. ಕಡಬ ಸಮೀಪದ ಹೊಸಮಠ ಸೇತುವೆ ಬಳಿಗೆ ಬೈಕಿನಲ್ಲಿ ಆಗಮಿಸಿದ್ದ ರವಿಚಂದ್ರ ಎಂಬ ತಮಿಳುನಾಡು ಮೂಲದ ವಿಜ್ಞಾನಿ, ಕುಡಿದ ಮತ್ತಿನಲ್ಲಿ ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಮತ್ತು ಇಬ್ಬರು ಮೆಸ್ಕಾಂ ಸಿಬ್ಬಂದಿಗಳು ನದಿಗೆ ಇಳಿದು ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಕಡಬ ಎಸ್ಐ ರುಕ್ಮ ನಾಯ್ಕ್ ಮತ್ತು ಎಎಸ್ಐ ಸುರೇಶ್, ಸಿಬ್ಬಂದಿ ಕನಕರಾಜ್ ಸ್ಥಳೀಯರ ಜೊತೆ ಸೇರಿ ವಿಜ್ಞಾನಿಯನ್ನು ಹೊಳೆಯಿಂದ ಮೇಲೆಕೆತ್ತಲು ಯತ್ನಿಸಿದ್ದಾರೆ.
ಆದರೆ ನದಿಯಿಂದ ಮೇಲಕ್ಕೆ ಎತ್ತಿದ ತಕ್ಷಣ ವಿಜ್ಞಾನಿ, ಸ್ಥಳದಲ್ಲಿ ದೊಡ್ಡ ರಾದ್ದಾಂತ ಸೃಷ್ಟಿಸಿದ್ದಾನೆ. ಕೊನೆಗೆ ಯುವಕನ ಕೈಕಾಲು ಕಟ್ಟಿ ಆಸ್ಪತ್ರೆಗೆ ತರಲಾಯಿತು. ರವಿಚಂದ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಸ್ಪಂದಿಸಿದ ಕಡಬ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm