ಬ್ರೇಕಿಂಗ್ ನ್ಯೂಸ್
30-06-22 05:03 pm HK News Desk ಕರಾವಳಿ
ಮಂಗಳೂರು, ಜೂನ್ 30: ಕಳೆದ ಬಾರಿ ಮಳೆಗೆ ಒಂದು ಪಾರ್ಶ್ವದಲ್ಲಿ ಬಿರುಕು ಬಿಟ್ಟು ಸಂಚಾರ ಕಡಿದುಕೊಂಡಿದ್ದ ಮರವೂರು ಸೇತುವೆಯ ಇನ್ನೊಂದು ಮೂಲೆಯಲ್ಲಿ ಈ ಬಾರಿ ರಸ್ತೆ ಕುಸಿದಿದ್ದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ಮಂಗಳೂರಿನಿಂದ ಕಟೀಲು, ಬಜ್ಪೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿರುವ ಮರವೂರು ಸೇತುವೆಯ ಕಾವೂರು ಭಾಗದ ರಸ್ತೆ ಸೇರುವಲ್ಲಿ ಮಣ್ಣು ಕುಸಿದು ಬಿರುಕು ಬಿಟ್ಟಿರುವುದು ಕಂಡುಬಂದಿದೆ.


ರಸ್ತೆಯಲ್ಲಿ ಬಿರುಕು ಕಂಡುಬಂದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಇಂಜಿನಿಯರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಿರುಕು ಬಿಟ್ಟಿರುವ ಜಾಗವನ್ನು ಕೊರೆದು ಮಣ್ಣು ತುಂಬಿಸುವ ಕೆಲಸ ನಡೆದಿದ್ದು, ಸೇತುವೆಯಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಮೊಟಕು ಮಾಡಲಾಗಿದೆ. ತುರ್ತಾಗಿ ಬಂದ ಕಾರು ಇನ್ನಿತರ ಸಣ್ಣ ವಾಹನಗಳನ್ನು ಒಂದು ಬದಿಯಿಂದ ಬಿಡಲಾಗುತ್ತಿದೆ.
Mangalore Partial Road Near Maravoor Bridge Collapsed for the second time after heavy rains. This heavy rain has not only flooded the City streets, but has also knocked down compound walls, poles, trees and also a portion of the road near the Maravoor Bridge, which is a busy road with traffic going to the Mangaluru International Airport.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am