ಬ್ರೇಕಿಂಗ್ ನ್ಯೂಸ್
30-06-22 08:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 30: ಮಂಗಳೂರು ನಗರ ಕಮಿಷನರೇಟ್ ಉಪಾಯುಕ್ತರಾಗಿ (ಕಾನೂನು ಸುವ್ಯವಸ್ಥೆ) ಅನ್ಶು ಕುಮಾರ್ ಶ್ರೀವಾಸ್ತವ ಅವರನ್ನು ನೇಮಕ ಮಾಡಲಾಗಿದೆ.
ಕೋಸ್ಟಲ್ ಸೆಕ್ಯುರಿಟಿ ವಿಭಾಗದ ಉಡುಪಿ ಜಿಲ್ಲಾ ಎಸ್ಪಿ ಆಗಿದ್ದ ಅನ್ಶು ಕುಮಾರ್ ಅವರನ್ನು ಮಂಗಳೂರಿಗೆ ವರ್ಗ ಮಾಡಲಾಗಿದೆ. 2011 ರಲ್ಲಿ ದೆಹಲಿ ಐಐಟಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಗಳಿಸಿದ್ದ ಅನ್ಶು ಕುಮಾರ್, ಒಂದು ವರ್ಷ ಕಾಲ ಇಂಜಿನಿಯರ್ ಆಗಿ ಕೆಲಸ ಮಾಡಿದ್ದರು. ಆನಂತರ ಆ ಕೆಲಸ ಬಿಟ್ಟು ಸಿವಿಲ್ ಸರ್ವಿಸ್ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದರು.
2017ರಲ್ಲಿ ಐದನೇ ಪ್ರಯತ್ನದಲ್ಲಿ ಐಪಿಎಸ್ ತೇರ್ಗಡೆ ಆಗಿದ್ದರು. 2018 ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಆರಂಭಿಸಿದ್ದರು. ಮೊದಲಿಗೆ ಕಲಬುರ್ಗಿ ಜಿಲ್ಲೆಯಲ್ಲಿ ಎಸಿಪಿ ಆಗಿ ಕರ್ತವ್ಯ. ಒಂದೂವರೆ ವರ್ಷದಿಂದ ಉಡುಪಿ ಕೋಸ್ಟಲ್ ಸೆಕ್ಯುರಿಟಿ ವಿಭಾಗದ ಎಸ್ಪಿ ಆಗಿದ್ದರು.
ಎರಡು ದಿನಗಳ ಹಿಂದೆ ಮಂಗಳೂರು ನಗರ ಡಿಸಿಪಿ ಆಗಿದ್ದ ಹರಿರಾಮ್ ಶಂಕರ್ ಅವರು ಹಾಸನ ಎಸ್ಪಿಯಾಗಿ ವರ್ಗಾವಣೆ ಆಗಿದ್ದರು.
Anshu Kumar IPS posted as new DCP law and order for Mangalore. Anshu was the SP of Coastal Security of Udupi District. He also worked as ACP in Kalaburgi district.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm