ಬ್ರೇಕಿಂಗ್ ನ್ಯೂಸ್
02-07-22 10:10 pm HK News Desk ಕರಾವಳಿ
ಉಳ್ಳಾಲ, ಜು.2: ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಸರಕು ಹಡಗು ಮುಳುಗುತ್ತಿದ್ದು ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ತೈಲ ಸೋರಿಕೆಯಾಗುತ್ತಿರುವ ಗಂಭೀರ ವಿಚಾರದ ಬಗ್ಗೆ ಸರಕಾರ, ಜಿಲ್ಲಾಡಳಿತದ ನಿರ್ಲಕ್ಷ್ಯ ಮಾಡುತ್ತಿರುವುದನ್ನು ಸಹಿಸಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಶಾಸಕ ಯು.ಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಮುಳುಗುತ್ತಿರುವ ಹಡಗಲ್ಲಿ ತೈಲ ಸೋರಿಕೆ ಬಗ್ಗೆ ದ್ವಂದ್ವ ಹೇಳಿಕೆ ನೀಡುತ್ತಿರುವ ಜಿಲ್ಲಾಡಳಿತದ ನಡೆಯ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಹಡಗಿನಿಂದ ತೈಲ ಸೋರಿಕೆಯಾಗದಂತೆ ತಡೆಯುವುದು ಜಿಲ್ಲಾಡಳಿತದ ಜವಾಬ್ದಾರಿ. ಇಂತಹ ಘಟನೆಗಳ ಸಂದರ್ಭಗಳಲ್ಲಿ ಹಡಗಿನ ಮಾಲಕರು ಅಥವಾ ವಿಮಾ ಕಂಪನಿಯವರು ಘಟನಾ ಸ್ಥಳಕ್ಕೆ ಬರಬೇಕು. ಅದು ಸಾಧ್ಯವಾಗದಿದ್ದರೆ ಜಿಲ್ಲಾಧಿಕಾರಿ ಸರಕಾರದ ಆದೇಶ ಪಡೆದು ಆಧುನಿಕ ತಂತ್ರಜ್ಞಾನ ಬಳಸಿ ತೈಲ ಖಾಲಿಗೊಳಿಸಬೇಕು. ತೈಲ ಸೋರಿಕೆಯಾಗಿ ಸಮುದ್ರಕ್ಕೆ ಸೇರಿದರೆ ಸ್ಥಳೀಯರು ಬಹಳಷ್ಟು ಮಾರಕ ಸಮಸ್ಯೆಗಳನ್ನು ಎದುರಿಸಬೇಕಾದೀತು. ಈ ಬಗ್ಗೆ ಜಿಲ್ಲಾಧಿಕಾರಿಗಳಲ್ಲಿ ಮಾತನಾಡಿದ್ದು, ತಜ್ಞರೊಡಗೂಡಿ ತಾನೂ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇನೆ. ಇಂತಹ ಗಂಭೀರ ವಿಚಾರದಲ್ಲಿ ಸರಕಾರವೇ ಮೌನ ವಹಿಸಿದರೆ ಜನಪ್ರತಿನಿಧಿಗಳು, ಜನಸಾಮಾನ್ಯರು ಏನು ಮಾಡಲು ಸಾಧ್ಯ. ಹಡಗನ್ನ ಮೇಲಕ್ಕೆತ್ತಲು ಸಾಧ್ಯವಿಲ್ಲ. ಆದಷ್ಟು ಬೇಗನೆ ಕನಿಷ್ಠ ತೈಲವನ್ನಾದರೂ ಖಾಲಿ ಮಾಡಬೇಕೆಂದು ಆಗ್ರಹಿಸಿದರು.
UT Khader disappointed over oil spill from stranded ship due to negligence of district administration
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am