ಬ್ರೇಕಿಂಗ್ ನ್ಯೂಸ್
02-07-22 10:10 pm HK News Desk ಕರಾವಳಿ
ಉಳ್ಳಾಲ, ಜು.2: ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಸರಕು ಹಡಗು ಮುಳುಗುತ್ತಿದ್ದು ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ತೈಲ ಸೋರಿಕೆಯಾಗುತ್ತಿರುವ ಗಂಭೀರ ವಿಚಾರದ ಬಗ್ಗೆ ಸರಕಾರ, ಜಿಲ್ಲಾಡಳಿತದ ನಿರ್ಲಕ್ಷ್ಯ ಮಾಡುತ್ತಿರುವುದನ್ನು ಸಹಿಸಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಶಾಸಕ ಯು.ಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಮುಳುಗುತ್ತಿರುವ ಹಡಗಲ್ಲಿ ತೈಲ ಸೋರಿಕೆ ಬಗ್ಗೆ ದ್ವಂದ್ವ ಹೇಳಿಕೆ ನೀಡುತ್ತಿರುವ ಜಿಲ್ಲಾಡಳಿತದ ನಡೆಯ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಹಡಗಿನಿಂದ ತೈಲ ಸೋರಿಕೆಯಾಗದಂತೆ ತಡೆಯುವುದು ಜಿಲ್ಲಾಡಳಿತದ ಜವಾಬ್ದಾರಿ. ಇಂತಹ ಘಟನೆಗಳ ಸಂದರ್ಭಗಳಲ್ಲಿ ಹಡಗಿನ ಮಾಲಕರು ಅಥವಾ ವಿಮಾ ಕಂಪನಿಯವರು ಘಟನಾ ಸ್ಥಳಕ್ಕೆ ಬರಬೇಕು. ಅದು ಸಾಧ್ಯವಾಗದಿದ್ದರೆ ಜಿಲ್ಲಾಧಿಕಾರಿ ಸರಕಾರದ ಆದೇಶ ಪಡೆದು ಆಧುನಿಕ ತಂತ್ರಜ್ಞಾನ ಬಳಸಿ ತೈಲ ಖಾಲಿಗೊಳಿಸಬೇಕು. ತೈಲ ಸೋರಿಕೆಯಾಗಿ ಸಮುದ್ರಕ್ಕೆ ಸೇರಿದರೆ ಸ್ಥಳೀಯರು ಬಹಳಷ್ಟು ಮಾರಕ ಸಮಸ್ಯೆಗಳನ್ನು ಎದುರಿಸಬೇಕಾದೀತು. ಈ ಬಗ್ಗೆ ಜಿಲ್ಲಾಧಿಕಾರಿಗಳಲ್ಲಿ ಮಾತನಾಡಿದ್ದು, ತಜ್ಞರೊಡಗೂಡಿ ತಾನೂ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇನೆ. ಇಂತಹ ಗಂಭೀರ ವಿಚಾರದಲ್ಲಿ ಸರಕಾರವೇ ಮೌನ ವಹಿಸಿದರೆ ಜನಪ್ರತಿನಿಧಿಗಳು, ಜನಸಾಮಾನ್ಯರು ಏನು ಮಾಡಲು ಸಾಧ್ಯ. ಹಡಗನ್ನ ಮೇಲಕ್ಕೆತ್ತಲು ಸಾಧ್ಯವಿಲ್ಲ. ಆದಷ್ಟು ಬೇಗನೆ ಕನಿಷ್ಠ ತೈಲವನ್ನಾದರೂ ಖಾಲಿ ಮಾಡಬೇಕೆಂದು ಆಗ್ರಹಿಸಿದರು.
UT Khader disappointed over oil spill from stranded ship due to negligence of district administration
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm