ಬ್ರೇಕಿಂಗ್ ನ್ಯೂಸ್
02-07-22 10:10 pm HK News Desk ಕರಾವಳಿ
ಉಳ್ಳಾಲ, ಜು.2: ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಸರಕು ಹಡಗು ಮುಳುಗುತ್ತಿದ್ದು ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ತೈಲ ಸೋರಿಕೆಯಾಗುತ್ತಿರುವ ಗಂಭೀರ ವಿಚಾರದ ಬಗ್ಗೆ ಸರಕಾರ, ಜಿಲ್ಲಾಡಳಿತದ ನಿರ್ಲಕ್ಷ್ಯ ಮಾಡುತ್ತಿರುವುದನ್ನು ಸಹಿಸಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಶಾಸಕ ಯು.ಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಮುಳುಗುತ್ತಿರುವ ಹಡಗಲ್ಲಿ ತೈಲ ಸೋರಿಕೆ ಬಗ್ಗೆ ದ್ವಂದ್ವ ಹೇಳಿಕೆ ನೀಡುತ್ತಿರುವ ಜಿಲ್ಲಾಡಳಿತದ ನಡೆಯ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಹಡಗಿನಿಂದ ತೈಲ ಸೋರಿಕೆಯಾಗದಂತೆ ತಡೆಯುವುದು ಜಿಲ್ಲಾಡಳಿತದ ಜವಾಬ್ದಾರಿ. ಇಂತಹ ಘಟನೆಗಳ ಸಂದರ್ಭಗಳಲ್ಲಿ ಹಡಗಿನ ಮಾಲಕರು ಅಥವಾ ವಿಮಾ ಕಂಪನಿಯವರು ಘಟನಾ ಸ್ಥಳಕ್ಕೆ ಬರಬೇಕು. ಅದು ಸಾಧ್ಯವಾಗದಿದ್ದರೆ ಜಿಲ್ಲಾಧಿಕಾರಿ ಸರಕಾರದ ಆದೇಶ ಪಡೆದು ಆಧುನಿಕ ತಂತ್ರಜ್ಞಾನ ಬಳಸಿ ತೈಲ ಖಾಲಿಗೊಳಿಸಬೇಕು. ತೈಲ ಸೋರಿಕೆಯಾಗಿ ಸಮುದ್ರಕ್ಕೆ ಸೇರಿದರೆ ಸ್ಥಳೀಯರು ಬಹಳಷ್ಟು ಮಾರಕ ಸಮಸ್ಯೆಗಳನ್ನು ಎದುರಿಸಬೇಕಾದೀತು. ಈ ಬಗ್ಗೆ ಜಿಲ್ಲಾಧಿಕಾರಿಗಳಲ್ಲಿ ಮಾತನಾಡಿದ್ದು, ತಜ್ಞರೊಡಗೂಡಿ ತಾನೂ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇನೆ. ಇಂತಹ ಗಂಭೀರ ವಿಚಾರದಲ್ಲಿ ಸರಕಾರವೇ ಮೌನ ವಹಿಸಿದರೆ ಜನಪ್ರತಿನಿಧಿಗಳು, ಜನಸಾಮಾನ್ಯರು ಏನು ಮಾಡಲು ಸಾಧ್ಯ. ಹಡಗನ್ನ ಮೇಲಕ್ಕೆತ್ತಲು ಸಾಧ್ಯವಿಲ್ಲ. ಆದಷ್ಟು ಬೇಗನೆ ಕನಿಷ್ಠ ತೈಲವನ್ನಾದರೂ ಖಾಲಿ ಮಾಡಬೇಕೆಂದು ಆಗ್ರಹಿಸಿದರು.
UT Khader disappointed over oil spill from stranded ship due to negligence of district administration
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm