ಬ್ರೇಕಿಂಗ್ ನ್ಯೂಸ್
02-07-22 10:10 pm HK News Desk ಕರಾವಳಿ
ಉಳ್ಳಾಲ, ಜು.2: ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಸರಕು ಹಡಗು ಮುಳುಗುತ್ತಿದ್ದು ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ತೈಲ ಸೋರಿಕೆಯಾಗುತ್ತಿರುವ ಗಂಭೀರ ವಿಚಾರದ ಬಗ್ಗೆ ಸರಕಾರ, ಜಿಲ್ಲಾಡಳಿತದ ನಿರ್ಲಕ್ಷ್ಯ ಮಾಡುತ್ತಿರುವುದನ್ನು ಸಹಿಸಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಶಾಸಕ ಯು.ಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರದಲ್ಲಿ ಮುಳುಗುತ್ತಿರುವ ಹಡಗಲ್ಲಿ ತೈಲ ಸೋರಿಕೆ ಬಗ್ಗೆ ದ್ವಂದ್ವ ಹೇಳಿಕೆ ನೀಡುತ್ತಿರುವ ಜಿಲ್ಲಾಡಳಿತದ ನಡೆಯ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಹಡಗಿನಿಂದ ತೈಲ ಸೋರಿಕೆಯಾಗದಂತೆ ತಡೆಯುವುದು ಜಿಲ್ಲಾಡಳಿತದ ಜವಾಬ್ದಾರಿ. ಇಂತಹ ಘಟನೆಗಳ ಸಂದರ್ಭಗಳಲ್ಲಿ ಹಡಗಿನ ಮಾಲಕರು ಅಥವಾ ವಿಮಾ ಕಂಪನಿಯವರು ಘಟನಾ ಸ್ಥಳಕ್ಕೆ ಬರಬೇಕು. ಅದು ಸಾಧ್ಯವಾಗದಿದ್ದರೆ ಜಿಲ್ಲಾಧಿಕಾರಿ ಸರಕಾರದ ಆದೇಶ ಪಡೆದು ಆಧುನಿಕ ತಂತ್ರಜ್ಞಾನ ಬಳಸಿ ತೈಲ ಖಾಲಿಗೊಳಿಸಬೇಕು. ತೈಲ ಸೋರಿಕೆಯಾಗಿ ಸಮುದ್ರಕ್ಕೆ ಸೇರಿದರೆ ಸ್ಥಳೀಯರು ಬಹಳಷ್ಟು ಮಾರಕ ಸಮಸ್ಯೆಗಳನ್ನು ಎದುರಿಸಬೇಕಾದೀತು. ಈ ಬಗ್ಗೆ ಜಿಲ್ಲಾಧಿಕಾರಿಗಳಲ್ಲಿ ಮಾತನಾಡಿದ್ದು, ತಜ್ಞರೊಡಗೂಡಿ ತಾನೂ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇನೆ. ಇಂತಹ ಗಂಭೀರ ವಿಚಾರದಲ್ಲಿ ಸರಕಾರವೇ ಮೌನ ವಹಿಸಿದರೆ ಜನಪ್ರತಿನಿಧಿಗಳು, ಜನಸಾಮಾನ್ಯರು ಏನು ಮಾಡಲು ಸಾಧ್ಯ. ಹಡಗನ್ನ ಮೇಲಕ್ಕೆತ್ತಲು ಸಾಧ್ಯವಿಲ್ಲ. ಆದಷ್ಟು ಬೇಗನೆ ಕನಿಷ್ಠ ತೈಲವನ್ನಾದರೂ ಖಾಲಿ ಮಾಡಬೇಕೆಂದು ಆಗ್ರಹಿಸಿದರು.
UT Khader disappointed over oil spill from stranded ship due to negligence of district administration
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 03:56 pm
Giridhar Shetty, Mangaluru
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm