ಬ್ರೇಕಿಂಗ್ ನ್ಯೂಸ್
03-07-22 08:49 pm HK News Desk ಕರಾವಳಿ
ಉಳ್ಳಾಲ, ಜು.3: ತೊಟ್ಟಿಲು ತೂಗುವ ಸಂಭ್ರಮಕ್ಕಾಗಿ ಸಂಬಂಧಿಕರ ಮನೆಗೆ ಬಂದಿದ್ದ ಐವರು ಕಾಲೇಜು ವಿದ್ಯಾರ್ಥಿಗಳು ನೇತ್ರಾವತಿ ನದಿಯಲ್ಲಿ ನೀರಾಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಓರ್ವ ಯುವಕ ನೀರುಪಾಲಾದ ಘಟನೆ ಸಜಿಪ ಪಡು ಬಳಿಯ ಕೋಟೆಕಣಿ- ತಲೆಮೊಗರು ಎಂಬಲ್ಲಿ ನಡೆದಿದೆ.
ತಲೆಮೊಗರು ನಿವಾಸಿ ಅಶ್ವಿತ್ ಗಾಣಿಗ(19) ನೀರುಪಾಲಾದ ಯುವಕ. ಸಜಿಪ ನಡು ಬಳಿಯ ತಲೆಮೊಗರು ನಿವಾಸಿ ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಬಂದಿದ್ದ ಅಶ್ವಿತ್ ಗಾಣಿಗ, ಅಲ್ಲಿದ್ದ ಗೆಳೆಯರಾದ ವಿಶಾಲ್ ಗಾಣಿಗ, ವಿಕಾಸ್ ಗಾಣಿಗ, ಲಿಖಿತ್ ಗಾಣಿಗ, ಹರ್ಷ ಗಾಣಿಗ ಜೊತೆ ಸಮೀಪದ ನೇತ್ರಾವತಿ ನದಿಗೆ ನೀರಾಟವಾಡಲು ತೆರಳಿದ್ದರು.



ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದು ಜತೆಯಲ್ಲಿದ್ದ ಯುವಕರು ಹರ್ಷನನ್ನ ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಯುವಕರ ಕೂಗು ಕೇಳಿಸಿ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರಾದ ರಾಜೇಶ್ ಮತ್ತು ಹರೀಶ್ ಎಂಬವರು ಗಂಭೀರ ಸ್ಥಿತಿಯಲ್ಲಿದ್ದ ಹರ್ಷನಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆ ಸೇರಿಸಿದ್ದಾರೆ. ನೀರು ಪಾಲಾದ ಅಶ್ವಿತ್ ಗಾಗಿ ಸ್ಥಳೀಯ ದೋಣಿಗಾರರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ullal 19 year old youth drowns in Netravati river while playing in Mangalore. The deceased has been identified as Ashwith Ganiga. The youth had come to celebrate the function of naming ceremony of his relative during which he lost his life.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm