ಬ್ರೇಕಿಂಗ್ ನ್ಯೂಸ್
03-07-22 08:49 pm HK News Desk ಕರಾವಳಿ
ಉಳ್ಳಾಲ, ಜು.3: ತೊಟ್ಟಿಲು ತೂಗುವ ಸಂಭ್ರಮಕ್ಕಾಗಿ ಸಂಬಂಧಿಕರ ಮನೆಗೆ ಬಂದಿದ್ದ ಐವರು ಕಾಲೇಜು ವಿದ್ಯಾರ್ಥಿಗಳು ನೇತ್ರಾವತಿ ನದಿಯಲ್ಲಿ ನೀರಾಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಓರ್ವ ಯುವಕ ನೀರುಪಾಲಾದ ಘಟನೆ ಸಜಿಪ ಪಡು ಬಳಿಯ ಕೋಟೆಕಣಿ- ತಲೆಮೊಗರು ಎಂಬಲ್ಲಿ ನಡೆದಿದೆ.
ತಲೆಮೊಗರು ನಿವಾಸಿ ಅಶ್ವಿತ್ ಗಾಣಿಗ(19) ನೀರುಪಾಲಾದ ಯುವಕ. ಸಜಿಪ ನಡು ಬಳಿಯ ತಲೆಮೊಗರು ನಿವಾಸಿ ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಬಂದಿದ್ದ ಅಶ್ವಿತ್ ಗಾಣಿಗ, ಅಲ್ಲಿದ್ದ ಗೆಳೆಯರಾದ ವಿಶಾಲ್ ಗಾಣಿಗ, ವಿಕಾಸ್ ಗಾಣಿಗ, ಲಿಖಿತ್ ಗಾಣಿಗ, ಹರ್ಷ ಗಾಣಿಗ ಜೊತೆ ಸಮೀಪದ ನೇತ್ರಾವತಿ ನದಿಗೆ ನೀರಾಟವಾಡಲು ತೆರಳಿದ್ದರು.



ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದು ಜತೆಯಲ್ಲಿದ್ದ ಯುವಕರು ಹರ್ಷನನ್ನ ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಯುವಕರ ಕೂಗು ಕೇಳಿಸಿ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರಾದ ರಾಜೇಶ್ ಮತ್ತು ಹರೀಶ್ ಎಂಬವರು ಗಂಭೀರ ಸ್ಥಿತಿಯಲ್ಲಿದ್ದ ಹರ್ಷನಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆ ಸೇರಿಸಿದ್ದಾರೆ. ನೀರು ಪಾಲಾದ ಅಶ್ವಿತ್ ಗಾಗಿ ಸ್ಥಳೀಯ ದೋಣಿಗಾರರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ullal 19 year old youth drowns in Netravati river while playing in Mangalore. The deceased has been identified as Ashwith Ganiga. The youth had come to celebrate the function of naming ceremony of his relative during which he lost his life.
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm