ಬ್ರೇಕಿಂಗ್ ನ್ಯೂಸ್
04-07-22 08:10 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ವಳಚ್ಚಿಲ್, ಅಡ್ಯಾರ್ ಭಾಗದಲ್ಲಿ ಜುಲೈ 1ರಂದು ಭಾರೀ ಮಳೆಯಾಗಿದ್ದ ಕಾರಣ ಆ ಭಾಗದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿತ್ತು. ಎತ್ತರ ಪ್ರದೇಶ ಆಗಿದ್ದರೂ ಮನೆಗಳಿಗೆ ನೀರು ನುಗ್ಗಿದ್ದು, ಎಲ್ಲೆಂದರಲ್ಲಿ ರಸ್ತೆಗಳಲ್ಲಿ ನೀರು ನುಗ್ಗಿ ಬರುತ್ತಿದ್ದುದು ಜನರನ್ನು ದಿಗಿಲು ಮಾಡಿತ್ತು. ಅಲ್ಲಿರುವ ಸಣ್ಣ ಸೇತುವೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ತುಂಬಿಕೊಂಡು ನೀರು ಹರಿಯದೆ ತಡೆಯಾಗಿದ್ದು ಸಾರ್ವಜನಿಕರ ಟೀಕೆಗೂ ಗುರಿಯಾಗಿತ್ತು.
ಈ ಬಗ್ಗೆ ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ ಅಡ್ಯಾರ್ ಗ್ರಾಮ ಪಂಚಾಯತ್ ಅಧಿಕಾರಿಗಳು, ಜನಪ್ರತಿನಿಧಿಗಳು ವಳಚ್ಚಿಲ್, ಅಡ್ಯಾರ್ ಭಾಗದಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಅಡ್ಯಾರ್ ಪಂಚಾಯತ್ ಪಿಡಿಓ ಕೃಷ್ಣ ನಾಯ್ಕ್ ಸ್ವತಃ ನೀರು ಹರಿಯೋ ಚರಂಡಿಗೆ ಇಳಿದು ಪ್ಲಾಸ್ಟಿಕ್ ಹೆಕ್ಕಿದ್ದಾರೆ. ಅಲ್ಲದೆ, ಸೇತುವೆ ಅಡಿಭಾಗದಲ್ಲಿ ಹಿಡಿದುಕೊಂಡಿದ್ದ ಪ್ಲಾಸ್ಟಿಕ್ ತೆಗೆಸಲು ಕಾರ್ಮಿಕರಿಗೆ ಸೂಚನೆ ನೀಡಿದ್ದಾರೆ.







ಮೊದಲೇ ಸಣ್ಣ ಸೇತುವೆ. ಒಂದು ಭಾಗದಿಂದ ನೀರು ನುಗ್ಗಿ ಬಂದಿದ್ದರಿಂದ ಸೇತುವೆ ಬ್ಲಾಕ್ ಆಗಿತ್ತು. ಆಮೇಲೆ ನೋಡಿದರೆ, ಅಲ್ಲಿನ ಎಲ್ಲ ರಸ್ತೆಗಳಲ್ಲೂ ನೀರು ನುಗ್ಗಿ ಬಂದಿತ್ತು. ಅಷ್ಟೊಂದು ನೀರು ಎಲ್ಲಿಂದ ಬಂದಿತ್ತು ಅನ್ನೋದು ಜನರಿಗೂ ಸೋಜಿಗವಾಗಿತ್ತು. ಸರಿಯಾದ ಚರಂಡಿ ಮಾಡಿಲ್ಲ. ಇದ್ದ ಚರಂಡಿಯಲ್ಲೂ ಪ್ಲಾಸ್ಟಿಕ್ ಇನ್ನಿತರ ತ್ಯಾಜ್ಯ ಸುರಿಯಲಾಗಿದೆ ಎಂದು ಸ್ಥಳೀಯರು ಅಡ್ಯಾರ್ ಪಂಚಾಯತ್ ಆಡಳಿತದ ಬಗ್ಗೆ ಪ್ರಶ್ನೆ ಮಾಡಿದ್ದರು. ಇದೀಗ ಸ್ವತಃ ಪಿಡಿಓ ಅಧಿಕಾರಿಯೇ ನೀರು ಹರಿಯೋ ಮೋರಿಗೆ ಇಳಿದು ಸ್ವಚ್ಛ ಮಾಡಿದ್ದು ಜನರ ಪ್ರಶಂಸೆಗೆ ಕಾರಣವಾಗಿದೆ.
Mangalore Adyar gram panchayat PDO Harish Nayak gets into surge water at Valachil to clear garbage. Few days ago valachil had drowned with water creating havoc. After complaints from public PDO who visited the spot got down himself into the surge water to clear the garbage waste. People have applauded his work.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm