ಬ್ರೇಕಿಂಗ್ ನ್ಯೂಸ್
04-07-22 08:31 pm udupi Correspondent ಕರಾವಳಿ
ಕುಂದಾಪುರ, ಜುಲೈ 4 : ಮರವಂತೆ ಸಮುದ್ರಕ್ಕೆ ಬಿದ್ದ ಕಾರು ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ತ್ರಾಸಿ ಕಡಲ ತೀರದಲ್ಲಿ ಪತ್ತೆಯಾಗಿದೆ.
ಶನಿವಾರ ತಡರಾತ್ರಿ 12 ಗಂಟೆ ಸುಮಾರಿಗೆ ಮರವಂತೆ ಬೀಚ್ ನಲ್ಲಿ ಸಾಗುತ್ತಿದ್ದ ಕೆಂಪು ಬಣ್ಣದ ಕಾರು ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದಿತ್ತು. ಅಪಘಾತದಲ್ಲಿ ಬೀಜಾಡಿ ನಿವಾಸಿ ವೀರಜ್ ಆಚಾರ್ಯ ಕಾರಿನ ಒಳಗಡೆಯೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ರೋಷನ್ ಎಂಬ ಯುವಕ ನಾಪತ್ತೆಯಾಗಿದ್ದರೆ, ಇನ್ನಿಬ್ಬರು ಯುವಕರು ಅಪಾಯ ಇಲ್ಲದೆ ಪಾರಾಗಿದ್ದರು. ನಾಪತ್ತೆಯಾಗಿದ್ದ ರೋಷನ್ಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ತ್ರಾಸಿ ಬಳಿಯ ಕಂಚುಗೋಡು ಸಮುದ್ರ ತೀರದಲ್ಲಿ ರೋಶನ್ ಶವ ಪತ್ತೆಯಾಗಿದೆ.



ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ರೋಷನ್ ನೀರುಪಾಲಾಗಿದ್ದ ಅನುಮಾನ ವ್ಯಕ್ತವಾಗಿತ್ತು. ಈ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಾಹಿತಿ ಪ್ರಕಾರ, ಶನಿವಾರ ಸಂಜೆಯೇ ನಾಲ್ವರು ಯುವಕರು ಕಾರಿನಲ್ಲಿ ಮರವಂತೆಗೆ ತೆರಳಿದ್ದರು ಎನ್ನಲಾಗಿದೆ. ಮಧ್ಯರಾತ್ರಿ ವೇಳೆ ಅಲ್ಲಿಂದ ಕೋಟೇಶ್ವರಕ್ಕೆ ಸಾಗುತ್ತಿದ್ದಾಗ ಅಪಘಾತ ಆಗಿದೆ ಎನ್ನುವ ಮಾಹಿತಿಯಿದೆ. ಆದರೆ ಕಾರು ನೀರಿನಲ್ಲಿ ತೇಲುತ್ತಿರುವುದು ನಸುಕಿನಲ್ಲಿ ಪತ್ತೆಯಾಗಿತ್ತು.
One person died, and another is missing, and two others had a miraculous escape, after the car in which they were travelling plunged into the Arabian Sea, from National Highway-66 at Maravanthe Beach, at 2 am on Sunday.The deceased is Viraj Achar,28. Roshan,23, is missing. According to police, the accident took place when Viraj was driving the car, along with Roshan, Karthik and Sandesh. They were travelling on NH-66, from Kundapur to Kumta.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm