ಬ್ರೇಕಿಂಗ್ ನ್ಯೂಸ್
04-07-22 08:31 pm udupi Correspondent ಕರಾವಳಿ
ಕುಂದಾಪುರ, ಜುಲೈ 4 : ಮರವಂತೆ ಸಮುದ್ರಕ್ಕೆ ಬಿದ್ದ ಕಾರು ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ತ್ರಾಸಿ ಕಡಲ ತೀರದಲ್ಲಿ ಪತ್ತೆಯಾಗಿದೆ.
ಶನಿವಾರ ತಡರಾತ್ರಿ 12 ಗಂಟೆ ಸುಮಾರಿಗೆ ಮರವಂತೆ ಬೀಚ್ ನಲ್ಲಿ ಸಾಗುತ್ತಿದ್ದ ಕೆಂಪು ಬಣ್ಣದ ಕಾರು ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದಿತ್ತು. ಅಪಘಾತದಲ್ಲಿ ಬೀಜಾಡಿ ನಿವಾಸಿ ವೀರಜ್ ಆಚಾರ್ಯ ಕಾರಿನ ಒಳಗಡೆಯೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ರೋಷನ್ ಎಂಬ ಯುವಕ ನಾಪತ್ತೆಯಾಗಿದ್ದರೆ, ಇನ್ನಿಬ್ಬರು ಯುವಕರು ಅಪಾಯ ಇಲ್ಲದೆ ಪಾರಾಗಿದ್ದರು. ನಾಪತ್ತೆಯಾಗಿದ್ದ ರೋಷನ್ಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ತ್ರಾಸಿ ಬಳಿಯ ಕಂಚುಗೋಡು ಸಮುದ್ರ ತೀರದಲ್ಲಿ ರೋಶನ್ ಶವ ಪತ್ತೆಯಾಗಿದೆ.



ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ರೋಷನ್ ನೀರುಪಾಲಾಗಿದ್ದ ಅನುಮಾನ ವ್ಯಕ್ತವಾಗಿತ್ತು. ಈ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಾಹಿತಿ ಪ್ರಕಾರ, ಶನಿವಾರ ಸಂಜೆಯೇ ನಾಲ್ವರು ಯುವಕರು ಕಾರಿನಲ್ಲಿ ಮರವಂತೆಗೆ ತೆರಳಿದ್ದರು ಎನ್ನಲಾಗಿದೆ. ಮಧ್ಯರಾತ್ರಿ ವೇಳೆ ಅಲ್ಲಿಂದ ಕೋಟೇಶ್ವರಕ್ಕೆ ಸಾಗುತ್ತಿದ್ದಾಗ ಅಪಘಾತ ಆಗಿದೆ ಎನ್ನುವ ಮಾಹಿತಿಯಿದೆ. ಆದರೆ ಕಾರು ನೀರಿನಲ್ಲಿ ತೇಲುತ್ತಿರುವುದು ನಸುಕಿನಲ್ಲಿ ಪತ್ತೆಯಾಗಿತ್ತು.
One person died, and another is missing, and two others had a miraculous escape, after the car in which they were travelling plunged into the Arabian Sea, from National Highway-66 at Maravanthe Beach, at 2 am on Sunday.The deceased is Viraj Achar,28. Roshan,23, is missing. According to police, the accident took place when Viraj was driving the car, along with Roshan, Karthik and Sandesh. They were travelling on NH-66, from Kundapur to Kumta.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm