ಬ್ರೇಕಿಂಗ್ ನ್ಯೂಸ್
04-07-22 10:53 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ಕುಳೂರು ಬಿಜೆಪಿ ಶಕ್ತಿಕೇಂದ್ರದ ಸಕ್ರಿಯ ಕಾರ್ಯಕರ್ತ, ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಚೇತನ್ ಕುಮಾರ್ (27) ಎಂಬ ಯುವಕನ ಶವ ಕುಳೂರು ಸೇತುವೆಯ ಬಳಿ ನದಿಯಲ್ಲಿ ಪತ್ತೆಯಾಗಿದೆ.
ಕುಳೂರು ನಿವಾಸಿಯಾಗಿದ್ದ ಚೇತನ್ ಕುಮಾರ್ ಮೆಕ್ಯಾನಿಕಲ್ ಡಿಪ್ಲೊಮಾ ಪೂರೈಸಿ ಬೈಕಂಪಾಡಿಯ ಸಿಗ್ನೆಟ್ ಕೆಂಟ್ ಕಂಪನಿಯಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದ. ಏಳು ವರ್ಷಗಳಿಂದಲೂ ಅಲ್ಲಿಯೇ ಕೆಲಸ ಮಾಡಿಕೊಂಡಿದ್ದ ಚೇತನ್ ಗೆ ಹಣಕಾಸು ತೊಂದರೆ ಇರಲಿಲ್ಲ. ಬೇರಾವುದೇ ಚಟ, ಹವ್ಯಾಸವೂ ಇರಲಿಲ್ಲ. ಆದರೆ ಜುಲೈ 2ರಂದು ಸಂಜೆ ಯುವಕ ದಿಢೀರ್ ನಾಪತ್ತೆಯಾಗಿದ್ದು ಮನೆಯವರನ್ನಲ್ಲದೆ, ಅಲ್ಲಿನ ಯುವಕರನ್ನೂ ದಂಗುಬಡಿಸಿತ್ತು. ಹೀಗಾಗಿ ಚೇತನ್ ನಾಪತ್ತೆಯಾದ ವಿಚಾರವೇ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು.
ಇದೀಗ ಮೃತದೇಹ ನದಿಯಲ್ಲಿ ಸಿಗುತ್ತಲೇ ಮನೆಯವರು ಅದನ್ನು ದೃಢಪಡಿಸಿದ್ದಾರೆ. ಅಲ್ಲದೆ, ಸಾವಿನಲ್ಲಿ ಬೇರೆ ಯಾವುದೇ ಸಂಶಯ ಇಲ್ಲವೆಂದು ಹೇಳಿದ್ದಾರೆ. ಆತನ ಗೆಳೆಯರ ಮಾಹಿತಿ ಪ್ರಕಾರ, ಇತ್ತೀಚೆಗೆ ಸ್ವಲ್ಪ ಹಣಕಾಸಿನ ತೊಂದರೆಗೆ ಈಡಾಗಿದ್ದ. ಹಣ ಪಡೆದಿದ್ದವರು ಹಿಂತಿರುಗಿಸದೆ ಕೈಕೊಟ್ಟಿದ್ದರು. ಕೈಸಾಲ ಪಡೆದು ತೀರಿಸಲಾಗದೆ ಚಿಂತೆಗೆ ಒಳಗಾಗಿದ್ದ. ಇತ್ತೀಚೆಗೆ ಕಂಪನಿಯಲ್ಲಿದ್ದ ಉದ್ಯೋಗವನ್ನೂ ಕಳಕೊಂಡಿದ್ದ. ಇದರ ಚಿಂತೆಯಿಂದ ಮನೆಯಲ್ಲಿ ಖಿನ್ನನಾಗಿರುತ್ತಿದ್ದ ಎನ್ನುವ ಮಾಹಿತಿ ಲಭಿಸಿದೆ.
ಹೆತ್ತವರ ನಾಲ್ಕು ಗಂಡು ಮಕ್ಕಳಲ್ಲಿ ಮೂರನೇಯನಾಗಿರುವ ಚೇತನ್ ಕುಮಾರ್, ಸಾವಿನ ಬಗ್ಗೆ ಜೊತೆಗಿದ್ದ ಯುವಕರಲ್ಲೇ ಅನುಮಾನ ಮೂಡಿಸಿತ್ತು. ಅಂಥಹದ್ದೇನೂ ಆಪತ್ತು, ತೊಂದರೆ ಇಲ್ಲದ ಯುವಕ ಯಾಕಾಗಿ ಸಾವು ಕಂಡ ಅನ್ನುವ ಪ್ರಶ್ನೆ ಮಾಡುತ್ತಿದ್ದರು. ಹಿಂದು ಸಂಘಟನೆ, ಬಿಜೆಪಿಯಲ್ಲಿ ಸಕ್ರಿಯವಾಗಿದ್ದಾತ ಹಠಾತ್ತಾಗಿ ಸಾವಿಗೆ ಶರಣಾಗಿದ್ದಾನೆ. ಈ ಬಗ್ಗೆ ಕಾವೂರು ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಲವ್ ಅಫೇರ್ ಇತ್ತೇ, ಕೈಸಾಲ ಇತ್ತೇ ಅಥವಾ ಬೇರೆ ಯಾವುದಾದ್ರೂ ಚಟಕ್ಕೆ ಅಂಟಿಕೊಂಡಿದ್ದನೇ ಅನ್ನುವ ಬಗ್ಗೆ ತನಿಖೆ ನಡೆಸಿದ್ದಾರೆ.
A youth from Kavoor, who went missing two days ago, was found dead on Monday, July 4. The deceased is identified as Chethan Kumar (27), a resident of Kavoor. Chethan was active in betting and had lost too much of money which has lead to for suicide. He went missing two days ago and a complaint was filed in Kavoor police station by the family members.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm