ಬ್ರೇಕಿಂಗ್ ನ್ಯೂಸ್
06-07-22 10:48 am Mangalore Correspondent ಕರಾವಳಿ
ಉಳ್ಳಾಲ, ಜು.6: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಅಶ್ವಿತ್(19) ನೀರುಪಾಲಾಗಿದ್ದು, ಆತನ ಮೃತದೇಹ ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.




ಪೊಲೀಸ್, ಅಗ್ನಿಶಾಮಕ ದಳ ಸ್ಥಳೀಯರ ಸಹಾಯದಿಂದ ಹುಡುಕಾಟವನ್ನು ಸತತ ಮೂರು ದಿನಗಳಿಂದ ನಡೆಸಲಾಗುತ್ತಿತ್ತು. ಸಜಿಪಪಡುವಿನ ತಲೆಮೊಗರು ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ ಸಮಾರಂಭ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅಶ್ವಿಥ್ ಸಂಬಂಧಿಕ ಕಾಲೇಜು ಗೆಳೆಯರೊಂದಿಗೆ ಸಮೀಪದ ನೇತ್ರಾವತಿ ನದಿಗೆ ನೀರಾಟವಾಡಲು ತೆರಳಿದ್ದಾರೆ. ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದಾರೆ. ಜತೆಯಲ್ಲಿದ್ದ ಯುವಕರು ಹರ್ಷನನ್ನ ರಕ್ಷಿಸಿ ಮೇಲಕ್ಕೆತ್ತಿದ್ದರು. ಅಶ್ವಿತ್ ನಾಪತ್ತೆಯಾಗಿದ್ದರು.
ಗೆಳೆಯರೊಂದಿಗೆ ನೇತ್ರಾವತಿ ನದಿಗೆ ಈಜಲು ಹೋದ ಯುವಕ ನೀರುಪಾಲು ; ತೊಟ್ಟಿಲು ತೂಗುವ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ !
Mangalore Another missing body of youth found at Kotepura in Ullal. The deceased has been identified as Ashwath (19). Both the youths water graves after they were playing in the river during a baby shower ceremony at Ullal.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm