ಬ್ರೇಕಿಂಗ್ ನ್ಯೂಸ್
06-07-22 10:48 am Mangalore Correspondent ಕರಾವಳಿ
ಉಳ್ಳಾಲ, ಜು.6: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಅಶ್ವಿತ್(19) ನೀರುಪಾಲಾಗಿದ್ದು, ಆತನ ಮೃತದೇಹ ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.




ಪೊಲೀಸ್, ಅಗ್ನಿಶಾಮಕ ದಳ ಸ್ಥಳೀಯರ ಸಹಾಯದಿಂದ ಹುಡುಕಾಟವನ್ನು ಸತತ ಮೂರು ದಿನಗಳಿಂದ ನಡೆಸಲಾಗುತ್ತಿತ್ತು. ಸಜಿಪಪಡುವಿನ ತಲೆಮೊಗರು ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ ಸಮಾರಂಭ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅಶ್ವಿಥ್ ಸಂಬಂಧಿಕ ಕಾಲೇಜು ಗೆಳೆಯರೊಂದಿಗೆ ಸಮೀಪದ ನೇತ್ರಾವತಿ ನದಿಗೆ ನೀರಾಟವಾಡಲು ತೆರಳಿದ್ದಾರೆ. ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದಾರೆ. ಜತೆಯಲ್ಲಿದ್ದ ಯುವಕರು ಹರ್ಷನನ್ನ ರಕ್ಷಿಸಿ ಮೇಲಕ್ಕೆತ್ತಿದ್ದರು. ಅಶ್ವಿತ್ ನಾಪತ್ತೆಯಾಗಿದ್ದರು.
ಗೆಳೆಯರೊಂದಿಗೆ ನೇತ್ರಾವತಿ ನದಿಗೆ ಈಜಲು ಹೋದ ಯುವಕ ನೀರುಪಾಲು ; ತೊಟ್ಟಿಲು ತೂಗುವ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ !
Mangalore Another missing body of youth found at Kotepura in Ullal. The deceased has been identified as Ashwath (19). Both the youths water graves after they were playing in the river during a baby shower ceremony at Ullal.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm