ಬ್ರೇಕಿಂಗ್ ನ್ಯೂಸ್
06-07-22 12:01 pm Mangalore Correspondent ಕರಾವಳಿ
ಉಳ್ಳಾಲ, ಜು.6: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಅಂಗಳದಲ್ಲಿದ್ದ ಬಾವಿ ಕುಸಿದಿದ್ದು ಘಟನೆ ರಾತ್ರಿ ವೇಳೆ ನಡೆದ ಪರಿಣಾಮ ಭಾರೀ ದುರಂತ ತಪ್ಪಿರುವ ಘಟನೆ ಉಳ್ಳಾಲದ ಕುಂಪಲ ಮೂರುಕಟ್ಟೆ ಎರಡನೇ ಅಡ್ಡ ರಸ್ತೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಮೂರುಕಟ್ಟೆ ನಿವಾಸಿ ಸಂದೀಪ್ ಪೂಜಾರಿಯವರ ಮನೆಯಂಗಳದ ಬಾವಿ ಆವರಣ ಕಟ್ಟೆ ಸಮೇತ ಕುಸಿತಕ್ಕೊಳಗಾಗಿದೆ. ಸಂದೀಪ್ ಮತ್ತು ಅವರ ಇಬ್ಬರು ಸಹೋದರರು ಪತ್ನಿ ಮಕ್ಕಳೊಂದಿಗೆ ಈ ಮನೆಯಲ್ಲಿ ಜೊತೆಯಾಗಿ ವಾಸಿಸುತ್ತಿದ್ದಾರೆ. ಸಂದೀಪ್ ಅವರ ಸಹೋದರ ಅವಿನಾಶ್ ಅವರ ಪತ್ನಿ ದಿನನಿತ್ಯವೂ ಬೆಳ್ಳಂಬೆಳಗ್ಗೆ ಕುಡಿಯಲು ಬಾವಿಯ ನೀರನ್ನು ಸೇದುವ ಪರಿಪಾಠ ಬೆಳೆಸಿದ್ದರಂತೆ. ಅಲ್ಲದೇ ಹಗಲಲ್ಲಿ ಮೂವರು ಸಹೋದರರ ಮಕ್ಕಳು ಅಂಗಳದಲ್ಲಿ ಆಟವಾಡುತ್ತಿರುತ್ತಾರೆ. ಅದೃಷ್ಟವಶಾತ್ ಘಟನೆ ರಾತ್ರಿ ನಡೆದುದರಿಂದ ಭಾರೀ ದುರುಂತ ತಪ್ಪಿದಂತಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.




ಬಾವಿಯ ಹತ್ತಿರವೇ ಕಾರನ್ನೂ ನಿಲ್ಲಿಸಲಾಗಿದ್ದು ಅದಕ್ಕೆ ಹಾನಿ ಸಂಭವಿಸಿಲ್ಲ. ಘಟನೆಯಿಂದ ಸುಮಾರು ಮೂರು ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಭೇಟಿ ಕೊಟ್ಟ ಸೋಮೇಶ್ವರ ಪುರಸಭಾ ನಿಕಟಪೂರ್ವ ಸದಸ್ಯರಾದ ಮನು ಕಟ್ಟೆಮನೆ ಅವರು ನಷ್ಟದ ಪರಿಹಾರ ಒದಗಿಸಿ ಕೊಡುವುದಾಗಿ ಹೇಳಿದ್ದಾರೆ. ನಿರಂತರ ಮಳೆ ಸುರಿಯುವಾಗ ಬಾವಿಯ ನೀರು ಸೇದಬೇಡಿ ಎಂದು ಜನರಿಗೆ ಅವರು ಎಚ್ಚರಿಸಿದ್ದಾರೆ.
Water Well collapsed due to heavy rain at Kumpala in Mangalore.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm