ಬ್ರೇಕಿಂಗ್ ನ್ಯೂಸ್
01-10-20 03:20 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 1: ಕರೊನಾ ವೈರಸ್ಗೆ ಇಡೀ ಮಾನವ ಸಂಕುಲವೇ ನಡುಗುತ್ತಿದ್ದರೆ, ಇತ್ತ ಹಳ್ಳಿ ಪ್ರದೇಶಗಳಲ್ಲಿ ನಾಯಿಗಳಿಗೆ ಮಿದುಳು ಜ್ವರ ಕಾಣಿಸಿಕೊಂಡಿದ್ದು ಸಾಮೂಹಿಕವಾಗಿ ಬಲಿಯಾಗುತ್ತಿವೆ.
ಬೀದಿ ನಾಯಿಗಳಲ್ಲಿ ಹೆಚ್ಚಾಗಿ ಈ ವೈರಸ್ ಕಾಣಿಸಿಕೊಂಡು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಈ ರೋಗಕ್ಕೆ ನಾಯಿಗಳು ಬಲಿಯಾಗುತ್ತಿವೆ. ಪರಿಣಾಮ ಸಾಕು ನಾಯಿಗಳಿಗೂ ಈ ರೋಗ ಆವರಿಸುವ ಸಾಧ್ಯತೆ ಕಂಡುಬಂದಿದ್ದು ಜನರಲ್ಲಿ ಭೀತಿ ಕಾಡಲಾರಂಭಿಸಿದೆ. ಇದೊಂದು ವೈರಸ್ ದಾಳಿಯಾಗಿದ್ದು ಮೂರು ತಿಂಗಳ ಮೊದಲೇ ನಾಯಿಗಳು ರೋಗಕ್ಕೆ ತುತ್ತಾದರೂ ಆರಂಭದಲ್ಲಿ ಯಾವುದೇ ಲಕ್ಷಣ ಗೋಚರಿಸುವುದಿಲ್ಲ. ಕೊನೆಯ ಹತ್ತರಿಂದ ಹದಿನೈದು ದಿನಗಳಲ್ಲಿ ರೋಗ ಉಲ್ಭಣಿಸಿ ನಾಯಿಗಳು ಸಾವನ್ನಪ್ಪುತ್ತವೆ.

ವೈರಸ್ಗೆ ತುತ್ತಾದ ನಾಯಿಗಳು ರೇಬಿಸ್ ಪೀಡಿತ ನಾಯಿಯಂತೆ ವರ್ತಿಸುತ್ತಿದ್ದು, ಸಾಕು ನಾಯಿಗಳ ಮೇಲೆ ದಾಳಿ ಮಾಡುತ್ತವೆ. ಆ ಮೂಲಕ ರೋಗ ಒಂದರಿಂದ ಇನ್ನೊಂದಕ್ಕೆ ಹರಡುತ್ತಿದ್ದು, ಸಾಕುನಾಯಿ ಮಾಲೀಕರನ್ನು ಆತಂಕಕ್ಕೀಡು ಮಾಡುತ್ತಿದೆ. ಮೂಗಿನಿಂದ ಕೀವು ಬರಲು ಆರಂಭವಾಗುತ್ತದೆ ಮತ್ತು ಬಾಯಿಯಿಂದಲೂ ಕೀವು ಮಿಶ್ರಿತ ನೀರು ನಾಯಿ ಸಂಚರಿಸಿದ ಉದ್ದಕ್ಕೂ ಬೀಳುವುದರ ಪರಿಣಾಮ ರೋಗ ಹರಡುತ್ತದೆ. ಇಂಥ ಮಿದುಳು ಜ್ವರದ ಹಾವಳಿ ಈಗ ಪುತ್ತೂರು, ಸುಳ್ಯದಲ್ಲಿ ಹೆಚ್ಚಿದ್ದು ಜನರಲ್ಲಿ ಭೀತಿ ಮೂಡಿಸಿದೆ.
ಈ ರೋಗದಿಂದ ಮನುಷ್ಯರಿಗೆ ಅಪಾಯವಿಲ್ಲ. ಬೇಸಿಗೆಯಲ್ಲಿ ರೋಗ ಹೆಚ್ಚಾಗಿ ಉಲ್ಭಣಿಸುತ್ತದೆ. ರೋಗ ಬಾರದಂತೆ ಆರಂಭದಲ್ಲಿ 60 ದಿನಗಳ ಮರಿಗಳಿಗೆ ಡಿಸ್ಟೆಂಪರ್ ವ್ಯಾಕ್ಸೀನ್ ನೀಡಬೇಕಾಗುತ್ತದೆ. ಬಳಿಕ 90 ದಿನ ಹಾಗೂ ನಂತರ ಪ್ರತಿ ವರ್ಷಕ್ಕೊಮ್ಮೆ ರೋಗ ನಿರೋಧಕ ಚುಚ್ಚು ಮದ್ದು ನೀಡುವುದರ ಮೂಲಕ ನಾಯಿಗಳನ್ನು ರೋಗದಿಂದ ರಕ್ಷಿಸಬಹುದು ಪಶು ವೈದ್ಯ ಡಾ.ಧರ್ಮಪಾಲ ಹೇಳುತ್ತಾರೆ.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm