ಬ್ರೇಕಿಂಗ್ ನ್ಯೂಸ್
06-07-22 07:53 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ ಏಳರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಅನಾಹುತಗಳಿಗೆ ಎಡೆ ಮಾಡಿಕೊಡದಂತೆ ರಾಜ್ಯ ಸರಕಾರದ ಸೂಚನೆ ಇರುವುದರಿಂದ ಜಿಲ್ಲಾಧಿಕಾರಿ ಸತತ ಮೂರು ದಿನಗಳಿಂದ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಜೆ ನೀಡಿದ್ದಾರೆ.
ಮಂಗಳವಾರಕ್ಕೆ ಹೋಲಿಸಿದರೆ, ಬುಧವಾರ ಮಂಗಳೂರಿನಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆ ಇತ್ತು. ಆದರೆ, ಆಗಿಂದಾಗ್ಗೆ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ಜುಲೈ ಏಳರ ಗುರುವಾರ ಇದರ ಪ್ರಮಾಣ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯಿಂದ ಜುಲೈ 7ರಂದು ರೆಡ್ ಅಲರ್ಟ್ ಸೂಚನೆ ನೀಡಲಾಗಿದ್ದು, ಭಾರೀ ಮಳೆಯಾಗುವ ಸುಳಿವು ನೀಡಿದೆ. ಹೀಗಾಗಿ ಜಿಲ್ಲಾಧಿಕಾರಿ ಸತತ ಮೂರನೇ ದಿನವೂ ಶಾಲೆ, ಕಾಲೇಜು ಸೇರಿ ಎಲ್ಲ ಹಂತದ ಶಿಕ್ಷಣ ಕೇಂದ್ರಗಳಿಗೂ ರಜೆ ಘೋಷಿಸಿದ್ದಾರೆ.
ಗ್ರಾಮಾಂತರಕ್ಕೆ ಹೋಲಿಸಿದರೆ ಸಾಮಾನ್ಯವಾಗಿ ನಗರ ಪ್ರದೇಶದಲ್ಲಿ ಮಳೆಯಿಂದ ಅನಾಹುತ ಆಗುವುದು ಕಡಿಮೆ. ಹೊಳೆ, ನದಿ ದಾಟಿಕೊಂಡು ಬರುವ ಪ್ರಮೇಯ ಇರುವುದು ಕಡಿಮೆ. ಆದರೆ, ಕಾಸರಗೋಡು ಸೇರಿ ದೂರದ ಪ್ರದೇಶಗಳಿಂದ ವಿದ್ಯಾರ್ಥಿಗಳು ಮಂಗಳೂರಿಗೆ ಕಾಲೇಜು ಬರುವುದರಿಂದ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಕೊಡುವುದು ಬೇಡ ಎನ್ನುವ ಮುಂಜಾಗ್ರತೆಯಿಂದ ರಜೆ ಕೊಡಲಾಗಿದೆ.
Holiday declared again for schools, colleges in Mangaluru, Udupi on July 7th amid heavy rains. There has been continuous holiday since the last three days. Red alert has been issued to entire Dakshina Kannada. School and colleges declared holiday by Dc Rajendra Kumar.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 03:56 pm
Giridhar Shetty, Mangaluru
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm