ಬ್ರೇಕಿಂಗ್ ನ್ಯೂಸ್
06-07-22 07:53 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ ಏಳರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಅನಾಹುತಗಳಿಗೆ ಎಡೆ ಮಾಡಿಕೊಡದಂತೆ ರಾಜ್ಯ ಸರಕಾರದ ಸೂಚನೆ ಇರುವುದರಿಂದ ಜಿಲ್ಲಾಧಿಕಾರಿ ಸತತ ಮೂರು ದಿನಗಳಿಂದ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಜೆ ನೀಡಿದ್ದಾರೆ.
ಮಂಗಳವಾರಕ್ಕೆ ಹೋಲಿಸಿದರೆ, ಬುಧವಾರ ಮಂಗಳೂರಿನಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆ ಇತ್ತು. ಆದರೆ, ಆಗಿಂದಾಗ್ಗೆ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ಜುಲೈ ಏಳರ ಗುರುವಾರ ಇದರ ಪ್ರಮಾಣ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯಿಂದ ಜುಲೈ 7ರಂದು ರೆಡ್ ಅಲರ್ಟ್ ಸೂಚನೆ ನೀಡಲಾಗಿದ್ದು, ಭಾರೀ ಮಳೆಯಾಗುವ ಸುಳಿವು ನೀಡಿದೆ. ಹೀಗಾಗಿ ಜಿಲ್ಲಾಧಿಕಾರಿ ಸತತ ಮೂರನೇ ದಿನವೂ ಶಾಲೆ, ಕಾಲೇಜು ಸೇರಿ ಎಲ್ಲ ಹಂತದ ಶಿಕ್ಷಣ ಕೇಂದ್ರಗಳಿಗೂ ರಜೆ ಘೋಷಿಸಿದ್ದಾರೆ.
ಗ್ರಾಮಾಂತರಕ್ಕೆ ಹೋಲಿಸಿದರೆ ಸಾಮಾನ್ಯವಾಗಿ ನಗರ ಪ್ರದೇಶದಲ್ಲಿ ಮಳೆಯಿಂದ ಅನಾಹುತ ಆಗುವುದು ಕಡಿಮೆ. ಹೊಳೆ, ನದಿ ದಾಟಿಕೊಂಡು ಬರುವ ಪ್ರಮೇಯ ಇರುವುದು ಕಡಿಮೆ. ಆದರೆ, ಕಾಸರಗೋಡು ಸೇರಿ ದೂರದ ಪ್ರದೇಶಗಳಿಂದ ವಿದ್ಯಾರ್ಥಿಗಳು ಮಂಗಳೂರಿಗೆ ಕಾಲೇಜು ಬರುವುದರಿಂದ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಕೊಡುವುದು ಬೇಡ ಎನ್ನುವ ಮುಂಜಾಗ್ರತೆಯಿಂದ ರಜೆ ಕೊಡಲಾಗಿದೆ.
Holiday declared again for schools, colleges in Mangaluru, Udupi on July 7th amid heavy rains. There has been continuous holiday since the last three days. Red alert has been issued to entire Dakshina Kannada. School and colleges declared holiday by Dc Rajendra Kumar.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am