ಬ್ರೇಕಿಂಗ್ ನ್ಯೂಸ್
06-07-22 07:53 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ ಏಳರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಅನಾಹುತಗಳಿಗೆ ಎಡೆ ಮಾಡಿಕೊಡದಂತೆ ರಾಜ್ಯ ಸರಕಾರದ ಸೂಚನೆ ಇರುವುದರಿಂದ ಜಿಲ್ಲಾಧಿಕಾರಿ ಸತತ ಮೂರು ದಿನಗಳಿಂದ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಜೆ ನೀಡಿದ್ದಾರೆ.
ಮಂಗಳವಾರಕ್ಕೆ ಹೋಲಿಸಿದರೆ, ಬುಧವಾರ ಮಂಗಳೂರಿನಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆ ಇತ್ತು. ಆದರೆ, ಆಗಿಂದಾಗ್ಗೆ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ಜುಲೈ ಏಳರ ಗುರುವಾರ ಇದರ ಪ್ರಮಾಣ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯಿಂದ ಜುಲೈ 7ರಂದು ರೆಡ್ ಅಲರ್ಟ್ ಸೂಚನೆ ನೀಡಲಾಗಿದ್ದು, ಭಾರೀ ಮಳೆಯಾಗುವ ಸುಳಿವು ನೀಡಿದೆ. ಹೀಗಾಗಿ ಜಿಲ್ಲಾಧಿಕಾರಿ ಸತತ ಮೂರನೇ ದಿನವೂ ಶಾಲೆ, ಕಾಲೇಜು ಸೇರಿ ಎಲ್ಲ ಹಂತದ ಶಿಕ್ಷಣ ಕೇಂದ್ರಗಳಿಗೂ ರಜೆ ಘೋಷಿಸಿದ್ದಾರೆ.
ಗ್ರಾಮಾಂತರಕ್ಕೆ ಹೋಲಿಸಿದರೆ ಸಾಮಾನ್ಯವಾಗಿ ನಗರ ಪ್ರದೇಶದಲ್ಲಿ ಮಳೆಯಿಂದ ಅನಾಹುತ ಆಗುವುದು ಕಡಿಮೆ. ಹೊಳೆ, ನದಿ ದಾಟಿಕೊಂಡು ಬರುವ ಪ್ರಮೇಯ ಇರುವುದು ಕಡಿಮೆ. ಆದರೆ, ಕಾಸರಗೋಡು ಸೇರಿ ದೂರದ ಪ್ರದೇಶಗಳಿಂದ ವಿದ್ಯಾರ್ಥಿಗಳು ಮಂಗಳೂರಿಗೆ ಕಾಲೇಜು ಬರುವುದರಿಂದ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಕೊಡುವುದು ಬೇಡ ಎನ್ನುವ ಮುಂಜಾಗ್ರತೆಯಿಂದ ರಜೆ ಕೊಡಲಾಗಿದೆ.
Holiday declared again for schools, colleges in Mangaluru, Udupi on July 7th amid heavy rains. There has been continuous holiday since the last three days. Red alert has been issued to entire Dakshina Kannada. School and colleges declared holiday by Dc Rajendra Kumar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm