ಬ್ರೇಕಿಂಗ್ ನ್ಯೂಸ್
06-07-22 09:48 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 6 : ಭಾರೀ ಮಳೆಗೆ ತಾಲೂಕಿನ ವಗ್ಗ ಎಂಬಲ್ಲಿ ಗುಡ್ಡ ಕುಸಿದು ತಾತ್ಕಾಲಿಕ ಶೆಡ್ ನೆಲಸಮವಾಗಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ.



ಕಾರ್ಲೊಸ್ ಎಂಬವರ ರಬ್ಬರ್ ತೋಟಕ್ಕೆ ಕೆಲಸಕ್ಕೆ ಬಂದಿದ್ದ ಕಾರ್ಮಿಕರಿಗಾಗಿ ತೋಟದ ಬಳಿ ಪ್ರತ್ಯೇಕ ಕೊಠಡಿ ನಿರ್ಮಿಸಲಾಗಿತ್ತು. ಇಂದು ಸಂಜೆ ಸುರಿದ ಭಾರೀ ಮಳೆಗೆ ಕೊಠಡಿ ಪಕ್ಕದ ಗುಡ್ಡ ಕುಸಿದು ಬಿದ್ದಿದ್ದು ಕೊಠಡಿ ಮಣ್ಣಿನಡಿಗೆ ಬಿದ್ದಿದೆ. ಮಣ್ಣಿನಡಿ ಶೆಡ್ ನಲ್ಲಿದ್ದ ನಾಲ್ವರು ಕಾರ್ಮಿಕರು ಸಿಲುಕಿದ್ದರು. ಕೂಡಲೇ ಪೊಲೀಸರು, ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಮೂವರನ್ನು ರಕ್ಷಣೆ ಮಾಡಲಾಗಿದೆ. ಒಬ್ಬ ಕಾರ್ಮಿಕ ಸಾವು ಕಂಡಿದ್ದಾರೆ.
Heavy rains in Mangalore, landslide at Bantwal, one dead, three rescued. The labourers were given a separate room to stay.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm