ಬ್ರೇಕಿಂಗ್ ನ್ಯೂಸ್
06-07-22 10:19 pm Mangalore Correspondent ಕರಾವಳಿ
ಮಂಗಳೂರು, ಜುಲೈ 6 : ಪತ್ನಿ ಜೊತೆ ಮನಸ್ತಾಪಗೊಂಡು ವ್ಯಕ್ತಿಯೊಬ್ಬರು ತನ್ನ ಬೈಕನ್ನು ಮರವೂರು ಸೇತುವೆ ಬಳಿ ಬಿಟ್ಟು ನಾಪತ್ತೆಯಾಗಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತವಾಗಿದೆ.
ನಗರದ ಕದ್ರಿ ಠಾಣೆ ವ್ಯಾಪ್ತಿಯ ವ್ಯಾಸನಗರದ ನಿವಾಸಿ ವಿವೇಕ್ ಪ್ರಭು (45) ನಾಪತ್ತೆಯಾದ ವ್ಯಕ್ತಿ. ಇವರು ನಿನ್ನೆ ರಾತ್ರಿ ಮನೆಯಿಂದ ತೆರಳಿದ್ದರು. ಮನೆಯಲ್ಲಿ ಪತಿ- ಪತ್ನಿ ನಡುವೆ ಗಲಾಟೆ ನಡೆದು ಪತಿ ಮನೆ ಬಿಟ್ಟು ತೆರಳಿದ್ದರು ಎನ್ನಲಾಗಿದೆ.
ವಿವೇಕ್ ಪ್ರಭು ಫಳ್ನೀರ್ ಪೆಟ್ರೋಲ್ ಪಂಪ್ ನಲ್ಲಿ ಅಕೌಂಟ್ ನೋಡಿಕೊಳ್ಳುತ್ತಿದ್ದರು. ಇವರ ಪತ್ನಿ ಬ್ಯೂಟಿಶಿಯನ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ವಿವೇಕ್ ಪ್ರಭು ಅವರ ಬೈಕ್ ಕೀ ಸಹಿತ ಮರವೂರು ಸೇತುವೆ ಬಳಿ ಪತ್ತೆಯಾಗಿತ್ತು. ಹಾಗಾಗಿ ನದಿಗೆ ಹಾರಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಅವರ ಶವ ಪತ್ತೆಯಾಗಿದೆ ಎನ್ನುವ ಗಾಳಿ ಸುದ್ದಿಯೂ ಇತ್ತು. ಆದರೆ ಕಾವೂರು ಮತ್ತು ಬಜ್ಪೆ ಪೊಲೀಸರು ತಮಗೇನು ಮಾಹಿತಿ ಲಭಿಸಿಲ್ಲ ಎಂದಿದ್ದಾರೆ.
ಪತ್ನಿ ಕದ್ರಿ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದಾರೆ.
Mangalore bike abandoned with helmet, key on airport road at Maravoor bridge, suicide suspected. The missing person has been identified as Vivek Prabhu. He was said to be working at a petrol pump in Falnir. Some family issues have resulted in Vivek going missing by parking his bike near Maravoor bridge.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm