ಬ್ರೇಕಿಂಗ್ ನ್ಯೂಸ್
06-07-22 10:19 pm Mangalore Correspondent ಕರಾವಳಿ
ಮಂಗಳೂರು, ಜುಲೈ 6 : ಪತ್ನಿ ಜೊತೆ ಮನಸ್ತಾಪಗೊಂಡು ವ್ಯಕ್ತಿಯೊಬ್ಬರು ತನ್ನ ಬೈಕನ್ನು ಮರವೂರು ಸೇತುವೆ ಬಳಿ ಬಿಟ್ಟು ನಾಪತ್ತೆಯಾಗಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತವಾಗಿದೆ.
ನಗರದ ಕದ್ರಿ ಠಾಣೆ ವ್ಯಾಪ್ತಿಯ ವ್ಯಾಸನಗರದ ನಿವಾಸಿ ವಿವೇಕ್ ಪ್ರಭು (45) ನಾಪತ್ತೆಯಾದ ವ್ಯಕ್ತಿ. ಇವರು ನಿನ್ನೆ ರಾತ್ರಿ ಮನೆಯಿಂದ ತೆರಳಿದ್ದರು. ಮನೆಯಲ್ಲಿ ಪತಿ- ಪತ್ನಿ ನಡುವೆ ಗಲಾಟೆ ನಡೆದು ಪತಿ ಮನೆ ಬಿಟ್ಟು ತೆರಳಿದ್ದರು ಎನ್ನಲಾಗಿದೆ.
ವಿವೇಕ್ ಪ್ರಭು ಫಳ್ನೀರ್ ಪೆಟ್ರೋಲ್ ಪಂಪ್ ನಲ್ಲಿ ಅಕೌಂಟ್ ನೋಡಿಕೊಳ್ಳುತ್ತಿದ್ದರು. ಇವರ ಪತ್ನಿ ಬ್ಯೂಟಿಶಿಯನ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ವಿವೇಕ್ ಪ್ರಭು ಅವರ ಬೈಕ್ ಕೀ ಸಹಿತ ಮರವೂರು ಸೇತುವೆ ಬಳಿ ಪತ್ತೆಯಾಗಿತ್ತು. ಹಾಗಾಗಿ ನದಿಗೆ ಹಾರಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಅವರ ಶವ ಪತ್ತೆಯಾಗಿದೆ ಎನ್ನುವ ಗಾಳಿ ಸುದ್ದಿಯೂ ಇತ್ತು. ಆದರೆ ಕಾವೂರು ಮತ್ತು ಬಜ್ಪೆ ಪೊಲೀಸರು ತಮಗೇನು ಮಾಹಿತಿ ಲಭಿಸಿಲ್ಲ ಎಂದಿದ್ದಾರೆ.
ಪತ್ನಿ ಕದ್ರಿ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದಾರೆ.
Mangalore bike abandoned with helmet, key on airport road at Maravoor bridge, suicide suspected. The missing person has been identified as Vivek Prabhu. He was said to be working at a petrol pump in Falnir. Some family issues have resulted in Vivek going missing by parking his bike near Maravoor bridge.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm