ಬ್ರೇಕಿಂಗ್ ನ್ಯೂಸ್
07-07-22 10:34 am Mangalore Correspondent ಕರಾವಳಿ
ಬಂಟ್ವಾಳ, ಜುಲೈ 7: ಮನೆ ಮೇಲೆ ಗುಡ್ಡ ಕುಸಿದ ಪ್ರಕರಣದಲ್ಲಿ ಮತ್ತಿಬ್ಬರು ಸಾವನ್ನಪ್ಪಿದ್ದು ಮೃತರ ಸಂಖ್ಯೆ ಮೂರಕ್ಕೇರಿದೆ. ಬಂಟ್ವಾಳದ ವಗ್ಗ ಬಳಿಯ ಪಂಜಿಕಲ್ಲು ಎಂಬಲ್ಲಿ ಬುಧವಾರ ಸಂಜೆ ಘಟನೆ ನಡೆದಿತ್ತು.
ಹೆನ್ರಿ ಕಾರ್ಲೊ ಎಂಬವರ ರಬ್ಬರ್ ತೋಟಕ್ಕೆ ಟ್ಯಾಪಿಂಗ್ ಕೆಲಸಕ್ಕೆಂದು ಐವರು ಕಾರ್ಮಿಕರು ಬಂದಿದ್ದರು. ತೋಟದ ಪಕ್ಕದಲ್ಲೇ ಶೆಡ್ ರೀತಿ ಮನೆ ಮಾಡಿಕೊಂಡಿದ್ದು ಸಂಜೆ ಸುರಿದ ಮಳೆಗೆ ಇವರಿದ್ದ ಮನೆಯ ಮೇಲೆ ಮಣ್ಣು , ಕಲ್ಲು ಕುಸಿದು ಬಿದ್ದಿದೆ. ಈ ವೇಳೆ, ಅಖಿಲ್ ಎಂಬ ಒಬ್ಬಾತ ಮನೆಯ ಹೊರಗಿದ್ದರಿಂದ ಬಚಾವಾಗಿದ್ದಾನೆ.


ಸಂಜೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಈ ವೇಳೆ ಮನೆಯ ಒಳಗಿದ್ದ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಒಬ್ಬ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಕಾರ್ಮಿಕರು ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ಮೃತರನ್ನು ಬಿಜು ಪಾಲಕ್ಕಾಡ್(45), ಸಂತೋಷ್ ಆಲಪ್ಪುಳ(46), ಬಾಬು ಕೊಟ್ಟಾಯಂ (46) ಎಂದು ಗುರುತಿಸಲಾಗಿದೆ.

ಬಿಜು ಮೃತದೇಹ ಮೊದಲು ಪತ್ತೆಯಾಗಿತ್ತು. ಆಬಳಿಕ ಬಾಬು ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಸಂತೋಷ್ ಟಾಯ್ಲೆಟ್ ಒಳಗಡೆ ಪತ್ತೆಯಾಗಿದ್ದು ರಾತ್ರಿ 11 ಗಂಟೆ ವೇಳೆಗೆ ಹೊರಗೆಳೆದು ತರಲಾಗಿತ್ತು. ಉಸಿರು ಕಟ್ಟಿದ್ದರಿಂದ ಚಿಂತಾಜನಕ ಸ್ಥಿತಿಯಲ್ಲಿದ್ದರು. ರಾತ್ರಿಯೇ ಮಂಗಳೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ತಲೆಯ ಭಾಗಕ್ಕೆ ಪೆಟ್ಟು ಬಿದ್ದಿದ್ದ ಸಂತೋಷ್ ಮತ್ತು ಬಾಬು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಭಾರೀ ಮಳೆಗೆ ವಗ್ಗದಲ್ಲಿ ಗುಡ್ಡ ಕುಸಿತ ; ಶೆಡ್ ನೆಲಸಮ, ಓರ್ವ ಕಾರ್ಮಿಕ ಸಾವು
The rubber tapping labourers of Kerala origin got stuck under a pile of mud as a hill collapsed on the shed where they were residing on the night of Wednesday, July 6. While three died, one person is rescued and undergoing treatment at a hospital.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm