ಬ್ರೇಕಿಂಗ್ ನ್ಯೂಸ್
09-07-22 08:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 9: ಕರಾವಳಿಯ ಮೂರು ಜಿಲ್ಲೆಗಳಿಗೆ ಇನ್ನೂ ಮೂರು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 9ರ ವರೆಗೆ ರೆಡ್ ಅಲರ್ಟ್ ಇತ್ತು. ಈಗ ರಾಜ್ಯ ಹವಾಮಾನ ಇಲಾಖೆಯಿಂದ ಜುಲೈ 12ರ ವರೆಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.
ರೆಡ್ ಅಲರ್ಟ್ ಇರುವುದರಿಂದ ಈಗಾಗಲೇ ಇರುವಂತೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಯಾವುದೇ ಅಪಾಯಕಾರಿ ಚಟುವಟಿಕೆ ನಡೆಸದಂತೆ ಸಾರ್ವಜನಿಕರಿಗೆ ಹವಾಮಾನ ಇಲಾಖೆ ಸೂಚಿಸಿದೆ. ವಾಹನಗಳಲ್ಲಿ ತೆರಳುವುದಕ್ಕೂ ಅಗತ್ಯ ಬಿದ್ದರೆ ಮಾತ್ರ ಸಂಚರಿಸುವುದು ಹೊರತಾಗಿ ಎಲ್ಲ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸುವಂತೆ ಸೂಚಿಸಿದೆ. ಇದಲ್ಲದೆ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಭಾಗದಲ್ಲಿ ಆರಂಜ್ ಅಲರ್ಟ್ ನೀಡಿದ್ದು, ಈ ಭಾಗದಲ್ಲಿಯೂ ಭಾರೀ ಮಳೆಯಾಗುವ ಸೂಚನೆ ನೀಡಿದೆ. ಉಳಿದಂತೆ 13 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಈಗಾಗಲೇ ಕಳೆದ ನಾಲ್ಕು ದಿನಗಳಿಂದ ರೆಡ್ ಅಲರ್ಟ್ ಇರುವುದಲ್ಲದೆ, ಧಾರಾಕಾರ ಮಳೆಯಾಗುತ್ತಿದೆ. ಒಂದು ವಾರದಿಂದ ಕರಾವಳಿಯ ಜನ ಸೂರ್ಯನ ರವಿಯನ್ನೇ ಕಂಡಿಲ್ಲ. ಒಂದೆಡೆ ಚಳಿ ಹಿಡಿಯುವುದರ ಜೊತೆಗೆ ನದಿ ಪಾತ್ರದ ನಿವಾಸಿಗಳು ನೆರೆಯಿಂದಾಗಿ ತೊಂದರೆಗೆ ಸಿಲುಕಿದ್ದಾರೆ. ನೇತ್ರಾವತಿ ಮತ್ತು ಫಲ್ಗುಣಿ ನದಿಗಳು ಉಕ್ಕಿ ಹರಿಯತೊಡಗಿದ್ದು ಉಪ್ಪಿನಂಗಡಿ ಮತ್ತು ಬಂಟ್ವಾಳದಲ್ಲಿ ತಗ್ಗು ಪ್ರದೇಶಗಳಲ್ಲಿ ನೆರೆ ಆವರಿಸಿದೆ.
Heavy rains in Mangaluru, furthermore red alerts declared in DK, Udupi and Uttar Karnataka districts. Dakshina Kannada is one of the worst-hit regions with incessant rains in the state causing landslides, uprooting trees and flooding houses and roads on Tuesday
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm