ಬ್ರೇಕಿಂಗ್ ನ್ಯೂಸ್
09-07-22 08:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 9: ಕರಾವಳಿಯ ಮೂರು ಜಿಲ್ಲೆಗಳಿಗೆ ಇನ್ನೂ ಮೂರು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 9ರ ವರೆಗೆ ರೆಡ್ ಅಲರ್ಟ್ ಇತ್ತು. ಈಗ ರಾಜ್ಯ ಹವಾಮಾನ ಇಲಾಖೆಯಿಂದ ಜುಲೈ 12ರ ವರೆಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.
ರೆಡ್ ಅಲರ್ಟ್ ಇರುವುದರಿಂದ ಈಗಾಗಲೇ ಇರುವಂತೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಯಾವುದೇ ಅಪಾಯಕಾರಿ ಚಟುವಟಿಕೆ ನಡೆಸದಂತೆ ಸಾರ್ವಜನಿಕರಿಗೆ ಹವಾಮಾನ ಇಲಾಖೆ ಸೂಚಿಸಿದೆ. ವಾಹನಗಳಲ್ಲಿ ತೆರಳುವುದಕ್ಕೂ ಅಗತ್ಯ ಬಿದ್ದರೆ ಮಾತ್ರ ಸಂಚರಿಸುವುದು ಹೊರತಾಗಿ ಎಲ್ಲ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸುವಂತೆ ಸೂಚಿಸಿದೆ. ಇದಲ್ಲದೆ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಭಾಗದಲ್ಲಿ ಆರಂಜ್ ಅಲರ್ಟ್ ನೀಡಿದ್ದು, ಈ ಭಾಗದಲ್ಲಿಯೂ ಭಾರೀ ಮಳೆಯಾಗುವ ಸೂಚನೆ ನೀಡಿದೆ. ಉಳಿದಂತೆ 13 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಈಗಾಗಲೇ ಕಳೆದ ನಾಲ್ಕು ದಿನಗಳಿಂದ ರೆಡ್ ಅಲರ್ಟ್ ಇರುವುದಲ್ಲದೆ, ಧಾರಾಕಾರ ಮಳೆಯಾಗುತ್ತಿದೆ. ಒಂದು ವಾರದಿಂದ ಕರಾವಳಿಯ ಜನ ಸೂರ್ಯನ ರವಿಯನ್ನೇ ಕಂಡಿಲ್ಲ. ಒಂದೆಡೆ ಚಳಿ ಹಿಡಿಯುವುದರ ಜೊತೆಗೆ ನದಿ ಪಾತ್ರದ ನಿವಾಸಿಗಳು ನೆರೆಯಿಂದಾಗಿ ತೊಂದರೆಗೆ ಸಿಲುಕಿದ್ದಾರೆ. ನೇತ್ರಾವತಿ ಮತ್ತು ಫಲ್ಗುಣಿ ನದಿಗಳು ಉಕ್ಕಿ ಹರಿಯತೊಡಗಿದ್ದು ಉಪ್ಪಿನಂಗಡಿ ಮತ್ತು ಬಂಟ್ವಾಳದಲ್ಲಿ ತಗ್ಗು ಪ್ರದೇಶಗಳಲ್ಲಿ ನೆರೆ ಆವರಿಸಿದೆ.
Heavy rains in Mangaluru, furthermore red alerts declared in DK, Udupi and Uttar Karnataka districts. Dakshina Kannada is one of the worst-hit regions with incessant rains in the state causing landslides, uprooting trees and flooding houses and roads on Tuesday
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm