ಬ್ರೇಕಿಂಗ್ ನ್ಯೂಸ್
09-07-22 08:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 9: ಕರಾವಳಿಯ ಮೂರು ಜಿಲ್ಲೆಗಳಿಗೆ ಇನ್ನೂ ಮೂರು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 9ರ ವರೆಗೆ ರೆಡ್ ಅಲರ್ಟ್ ಇತ್ತು. ಈಗ ರಾಜ್ಯ ಹವಾಮಾನ ಇಲಾಖೆಯಿಂದ ಜುಲೈ 12ರ ವರೆಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.
ರೆಡ್ ಅಲರ್ಟ್ ಇರುವುದರಿಂದ ಈಗಾಗಲೇ ಇರುವಂತೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಯಾವುದೇ ಅಪಾಯಕಾರಿ ಚಟುವಟಿಕೆ ನಡೆಸದಂತೆ ಸಾರ್ವಜನಿಕರಿಗೆ ಹವಾಮಾನ ಇಲಾಖೆ ಸೂಚಿಸಿದೆ. ವಾಹನಗಳಲ್ಲಿ ತೆರಳುವುದಕ್ಕೂ ಅಗತ್ಯ ಬಿದ್ದರೆ ಮಾತ್ರ ಸಂಚರಿಸುವುದು ಹೊರತಾಗಿ ಎಲ್ಲ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸುವಂತೆ ಸೂಚಿಸಿದೆ. ಇದಲ್ಲದೆ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಭಾಗದಲ್ಲಿ ಆರಂಜ್ ಅಲರ್ಟ್ ನೀಡಿದ್ದು, ಈ ಭಾಗದಲ್ಲಿಯೂ ಭಾರೀ ಮಳೆಯಾಗುವ ಸೂಚನೆ ನೀಡಿದೆ. ಉಳಿದಂತೆ 13 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಈಗಾಗಲೇ ಕಳೆದ ನಾಲ್ಕು ದಿನಗಳಿಂದ ರೆಡ್ ಅಲರ್ಟ್ ಇರುವುದಲ್ಲದೆ, ಧಾರಾಕಾರ ಮಳೆಯಾಗುತ್ತಿದೆ. ಒಂದು ವಾರದಿಂದ ಕರಾವಳಿಯ ಜನ ಸೂರ್ಯನ ರವಿಯನ್ನೇ ಕಂಡಿಲ್ಲ. ಒಂದೆಡೆ ಚಳಿ ಹಿಡಿಯುವುದರ ಜೊತೆಗೆ ನದಿ ಪಾತ್ರದ ನಿವಾಸಿಗಳು ನೆರೆಯಿಂದಾಗಿ ತೊಂದರೆಗೆ ಸಿಲುಕಿದ್ದಾರೆ. ನೇತ್ರಾವತಿ ಮತ್ತು ಫಲ್ಗುಣಿ ನದಿಗಳು ಉಕ್ಕಿ ಹರಿಯತೊಡಗಿದ್ದು ಉಪ್ಪಿನಂಗಡಿ ಮತ್ತು ಬಂಟ್ವಾಳದಲ್ಲಿ ತಗ್ಗು ಪ್ರದೇಶಗಳಲ್ಲಿ ನೆರೆ ಆವರಿಸಿದೆ.
Heavy rains in Mangaluru, furthermore red alerts declared in DK, Udupi and Uttar Karnataka districts. Dakshina Kannada is one of the worst-hit regions with incessant rains in the state causing landslides, uprooting trees and flooding houses and roads on Tuesday
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm