ಬ್ರೇಕಿಂಗ್ ನ್ಯೂಸ್
09-07-22 08:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 9: ಕರಾವಳಿಯ ಮೂರು ಜಿಲ್ಲೆಗಳಿಗೆ ಇನ್ನೂ ಮೂರು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 9ರ ವರೆಗೆ ರೆಡ್ ಅಲರ್ಟ್ ಇತ್ತು. ಈಗ ರಾಜ್ಯ ಹವಾಮಾನ ಇಲಾಖೆಯಿಂದ ಜುಲೈ 12ರ ವರೆಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.
ರೆಡ್ ಅಲರ್ಟ್ ಇರುವುದರಿಂದ ಈಗಾಗಲೇ ಇರುವಂತೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಯಾವುದೇ ಅಪಾಯಕಾರಿ ಚಟುವಟಿಕೆ ನಡೆಸದಂತೆ ಸಾರ್ವಜನಿಕರಿಗೆ ಹವಾಮಾನ ಇಲಾಖೆ ಸೂಚಿಸಿದೆ. ವಾಹನಗಳಲ್ಲಿ ತೆರಳುವುದಕ್ಕೂ ಅಗತ್ಯ ಬಿದ್ದರೆ ಮಾತ್ರ ಸಂಚರಿಸುವುದು ಹೊರತಾಗಿ ಎಲ್ಲ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸುವಂತೆ ಸೂಚಿಸಿದೆ. ಇದಲ್ಲದೆ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಭಾಗದಲ್ಲಿ ಆರಂಜ್ ಅಲರ್ಟ್ ನೀಡಿದ್ದು, ಈ ಭಾಗದಲ್ಲಿಯೂ ಭಾರೀ ಮಳೆಯಾಗುವ ಸೂಚನೆ ನೀಡಿದೆ. ಉಳಿದಂತೆ 13 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಈಗಾಗಲೇ ಕಳೆದ ನಾಲ್ಕು ದಿನಗಳಿಂದ ರೆಡ್ ಅಲರ್ಟ್ ಇರುವುದಲ್ಲದೆ, ಧಾರಾಕಾರ ಮಳೆಯಾಗುತ್ತಿದೆ. ಒಂದು ವಾರದಿಂದ ಕರಾವಳಿಯ ಜನ ಸೂರ್ಯನ ರವಿಯನ್ನೇ ಕಂಡಿಲ್ಲ. ಒಂದೆಡೆ ಚಳಿ ಹಿಡಿಯುವುದರ ಜೊತೆಗೆ ನದಿ ಪಾತ್ರದ ನಿವಾಸಿಗಳು ನೆರೆಯಿಂದಾಗಿ ತೊಂದರೆಗೆ ಸಿಲುಕಿದ್ದಾರೆ. ನೇತ್ರಾವತಿ ಮತ್ತು ಫಲ್ಗುಣಿ ನದಿಗಳು ಉಕ್ಕಿ ಹರಿಯತೊಡಗಿದ್ದು ಉಪ್ಪಿನಂಗಡಿ ಮತ್ತು ಬಂಟ್ವಾಳದಲ್ಲಿ ತಗ್ಗು ಪ್ರದೇಶಗಳಲ್ಲಿ ನೆರೆ ಆವರಿಸಿದೆ.
Heavy rains in Mangaluru, furthermore red alerts declared in DK, Udupi and Uttar Karnataka districts. Dakshina Kannada is one of the worst-hit regions with incessant rains in the state causing landslides, uprooting trees and flooding houses and roads on Tuesday
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm