ಬ್ರೇಕಿಂಗ್ ನ್ಯೂಸ್
09-07-22 09:50 pm Mangalore Correspondent ಕರಾವಳಿ
ಮಂಗಳೂರು, ಜುಲೈ 9 : ಬಕ್ರೀದ್ ಹಿನ್ನೆಲೆಯಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಪಥಸಂಚಲನ ನಡೆಸಿದ್ದಾರೆ.
ಉಳ್ಳಾಲ, ಸುರತ್ಕಲ್, ಮಂಗಳೂರಿನ ಬಂದರು ಠಾಣೆ ಹಾಗೂ ಮೂಡುಬಿದ್ರೆ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದಾರೆ. ಸಿಎಆರ್, ಹೋಮ್ ಗಾರ್ಡ್ ಹಾಗೂ ಕೆಎಸ್ ಆರ್ ಪಿ ಪೊಲೀಸರು ಸೇರಿದಂತೆ ಆಯಾ ಠಾಣೆಗಳ ಸಿಬಂದಿ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು. ಪ್ರತೀ ವ್ಯಾಪ್ತಿಯಲ್ಲಿ 200 ರಿಂದ 250 ಪೊಲೀಸರು ಭಾಗವಹಿಸಿದ್ದರು.






ಬಕ್ರೀದ್ ಹಿನ್ನೆಲೆಯಲ್ಲಿ ಒಂದೆಡೆ ಹಿಂದು ಸಂಘಟನೆಗಳ ಕಾರ್ಯಕರ್ತರು ಗೋಹತ್ಯೆ ನಡೆಸದಂತೆ ಎಚ್ಚರಿಕೆ ನೀಡಿರುವುದು, ಮತ್ತೊಂದೆಡೆ ರಾಜ್ಯ ಸರಕಾರ ಹೊಸ ಗೋಹತ್ಯೆ ಕಾನೂನು ಜಾರಿ ಮಾಡಿರುವುದು ಪೊಲೀಸರಿಗೆ ಪೀಕಲಾಟ ಸೃಷ್ಟಿಸಿದೆ. ಕಾನೂನು ಪಾಲನೆ ಮತ್ತು ಶಾಂತಿ ಕದಡದಂತೆ ನೋಡಿಕೊಳ್ಳುವ ದೃಷ್ಟಿಯಿಂದ ಪೊಲೀಸರು ಕ್ರಮ ವಹಿಸಿದ್ದಾರೆ.










ಇದರ ನಡುವೆಯೂ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿರುವುದು ಸವಾಲಾಗಿ ಪರಿಣಮಿಸಿದೆ. ಕಾನೂನು ರೀತ್ಯ ಗೋಹತ್ಯೆ ನಡೆಸಲು ಅವಕಾಶ ಇರುವುದಿಲ್ಲ. ಅಲ್ಲದೆ, ಮಂಗಳೂರಿನ ಕುದ್ರೋಳಿಯಲ್ಲಿದ್ದ ಅಧಿಕೃತ ಕಸಾಯಿಖಾನೆಯನ್ನು ಸುರಕ್ಷಿತವಾಗಿಲ್ಲ ಎಂಬ ನೆಪವೊಡ್ಡಿ ಮಹಾನಗರ ಪಾಲಿಕೆ ಬಂದ್ ಮಾಡಿಸಿದೆ. ಹೀಗಾಗಿ ಮಂಗಳೂರಿನಲ್ಲಿ ಕಸಾಯಿಖಾನೆ ಇಲ್ಲದಿರುವುದು ಅಕ್ರಮವಾಗಿ ಗೋಹತ್ಯೆ ಮಾಡುವುದಕ್ಕೆ ದಾರಿ ಮಾಡಿ ಕೊಟ್ಟಂತಾಗಿದೆ. ಇವೆಲ್ಲ ಹಿನ್ನೆಲೆಯಲ್ಲಿ ಬಕ್ರೀದ್ ಸಂದರ್ಭದಲ್ಲಿ ಗಲಾಟೆ ಆಗಬಾರದು ಎಂಬ ದೃಷ್ಟಿಯಿಂದ ಮಸೀದಿ ವ್ಯಾಪ್ತಿ ಮತ್ತು ಕೋಮು ಸೂಕ್ಷ್ಮ ಇರುವಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
Flag march by police in Mangalore for Bakri Eid 2022. On the occasion of the Islamic festival of Bakri Eid, the Karnataka government has urged district authorities to keep a careful check on cow slaughter throughout the state, and a new law is being implemented ahead of Eid. The Karnataka Prevention of Slaughter and Preservation of Cow Bill 2020 makes slaughtering any cattle, except buffaloes aged 13 and over, a serious offense punishable by up to seven years in prison.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am