ಬ್ರೇಕಿಂಗ್ ನ್ಯೂಸ್
10-07-22 11:11 am Mangalore Correspondent ಕರಾವಳಿ
ಪುತ್ತೂರು, ಜುಲೈ 10: ಕಾಣಿಯೂರಿನ ಬೈತಡ್ಕ ಎಂಬಲ್ಲಿ ಕಾರೊಂದು ಉಕ್ಕಿ ಹರಿಯುತ್ತಿದ್ದ ಹೊಳೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಶನಿವಾರ ಮಧ್ಯರಾತ್ರಿ 12 ಗಂಟೆ ವೇಳೆಗೆ ಕಾರು ವೇಗವಾಗಿ ಬಂದು ಸೇತುವೆಯ ತಡೆಗೋಡೆ ದಾಟಿ ನೀರಿಗೆ ಬಿದ್ದಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಕಾರಿನ ಬಾನೆಟ್ ಭಾಗ ಹೊಳೆಯಲ್ಲಿ ಬೆಳಗ್ಗೆ ಪತ್ತೆಯಾಗಿದ್ದು ಅಗ್ನಿಶಾಮಕ ದಳ ಸಿಬಂದಿ, ಪೊಲೀಸರು, ಸ್ಥಳೀಯರು ನದಿಯಲ್ಲಿ ಹುಡುಕಾಟ ಆರಂಭಿಸಿದ್ದಾರೆ. ಸೇತುವೆಗೆ ಪ್ರತ್ಯೇಕ ತಡೆಗೋಡೆ ಇಲ್ಲದಿರುವುದರಿಂದ ತಿರುವು ರಸ್ತೆಯಲ್ಲಿ ವೇಗವಾಗಿ ಬಂದ ಕಾರು ನೇರವಾಗಿ ನದಿಗೆ ಬಿದ್ದಿದೆ.


800 ಮಾರುತಿ ಕಾರು ಎನ್ನಲಾಗುತ್ತಿದ್ದು ಗುತ್ತಿಗಾರು ಮೂಲದ್ದೆಂದು ಹೇಳಲಾಗುತ್ತಿದೆ. ಕಾರಿನಲ್ಲಿ ಮೂವರು ಇದ್ದರೆಂದು ಹೇಳಲಾಗುತ್ತಿದೆ. ಆದರೆ ಕಾರಿನಲ್ಲಿ ಇದ್ದ ಜನರ ಬಗ್ಗೆ, ಕಾರು ಎಲ್ಲಿಯದು ಎನ್ನುವ ಬಗ್ಗೆ ಮಾಹಿತಿ ಇಲ್ಲ. ಸ್ಥಳೀಯರು ಕುತೂಹಲದಿಂದ ಸ್ಥಳದಲ್ಲಿ ಸೇರುತ್ತಿದ್ದಾರೆ.

ಸುಬ್ರಹ್ಮಣ್ಯ - ಪುತ್ತೂರು- ಮಂಜೇಶ್ವರ ರಾಜ್ಯ ಹೆದ್ದಾರಿಯಾಗಿದ್ದು ಕಾಣಿಯೂರು ಮೂಲಕ ಹಾದು ಹೋಗುತ್ತದೆ. ಕಾರು ಪುತ್ತೂರು ಕಡೆಯಿಂದ ವೇಗವಾಗಿ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿತ್ತು. ಅಗ್ನಿಶಾಮಕ ದಳ ಸಿಬಂದಿ ಹೊಳೆಯಲ್ಲಿ ಬೋಟ್ ಮೂಲಕ ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳೀಯವಾಗಿ ಗೌರಿ ಹೊಳೆಯೆಂದು ಕರೆಯಲ್ಪಡುವ ಈ ಹೊಳೆ ಮುಂದೆ ಕುಮಾರಧಾರಾ ನದಿಯನ್ನು ಸೇರುತ್ತದೆ. ಭಾರೀ ಮಳೆಯಿಂದಾಗಿ ಹೊಳೆ ಉಕ್ಕಿ ಹರಿಯುತ್ತಿದೆ. ಕಾರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆಯೂ ವ್ಯಕ್ತವಾಗಿದೆ.
Puttur heavy rains car gets washed away after falling from bridge in Mangalore. The incident has occurred last night and it is said there were there people inside the car.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am