ಬ್ರೇಕಿಂಗ್ ನ್ಯೂಸ್
10-07-22 01:53 pm Mangalore Correspondent ಕರಾವಳಿ
ಸುಳ್ಯ, ಜುಲೈ 10: ಕೊಡಗು - ದಕ್ಷಿಣ ಕನ್ನಡ ಗಡಿಭಾಗದಲ್ಲಿ ಇಂದು ಬೆಳಗ್ಗೆ ಮತ್ತೆ ಭೂಮಿ ಕಂಪಿಸಿದೆ. ಕೊಡಗು ಭಾಗದ ಚೆಂಬು, ಪೆರಾಜೆ, ಸಂಪಾಜೆಯಿಂದ ತೊಡಗಿ ಸುಳ್ಯ ತಾಲೂಕಿನ ಮರ್ಕಂಜ, ಎಲಿಮಲೆ, ಅರಂತೋಡು ಮುಂತಾದೆಡೆ ಭೂಮಿ ಕಂಪಿಸಿದೆ.
ಮುಂಜಾನೆ 6.24ರ ವೇಳೆಗೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ್ದು ಮಲಗಿದ್ದ ಜನರು ಭೂಮಿ ಅಲುಗಾಡಿದ ಅನುಭವಕ್ಕೊಳಗಾಗಿ ಬೆಚ್ಚಿ ಬಿದ್ದಿದ್ದಾರೆ. ಈ ಭಾಗದಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ಎಂಟು ಬಾರಿ ಭೂಮಿ ಕಂಪಿಸಿದೆ.
ಕಲ್ಲುಗುಂಡಿ ಮಠದಮೂಲೆ ಬಳಿಯ ನಿವಾಸಿ ತಾಜುದ್ದೀನ್ ಎಂಬವರ ಮನೆ ಹಿಂಬದಿಯ ಗುಡ್ಡ ಭೂಕಂಪದ ಸಂದರ್ಭದಲ್ಲಿ ಬಿರುಕು ಬಿಟ್ಟು ಕುಸಿದು ಬಿದ್ದಿದೆ. ಇದರಿಂದ ಮನೆ ಮೇಲೆ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಈವರೆಗೂ ಚೆಂಬು ಭಾಗದಲ್ಲಿದ್ದ ಕಂಪನದ ಕೇಂದ್ರ ಬಿಂದು ದಕ್ಷಿಣ ಕನ್ನಡ ಜಿಲ್ಲೆಯ ಭಾಗದ ಅರಂತೋಡಿನಲ್ಲಿ ತೋರಿಸಿದೆ.
ಒಂದೆಡೆ ಸಂಪಾಜೆ, ಗಾಳಿಬೀಡು, ಚೆಂಬು, ಜೋಡುಪಾಲದ ಭಾಗದಲ್ಲಿ ಭಾರೀ ಮಳೆಯ ಆಗುತ್ತಿದ್ದು ಮತ್ತೆ ಭೂಮಿ ಕುಸಿಯುವ ಆತಂಕ ಎದುರಾಗಿದೆ. ಇದೇ ಸಂದರ್ಭದಲ್ಲಿ ಭೂಕಂಪ ಆಗುತ್ತಿರುವುದು ಜನರನ್ನು ಭೀತಿಗೊಳಿಸಿದೆ.
Earth shock once again in the taluk on the early morning of Sunday, July 10. The residents of Sampaje and nearby areas, Arantodu, Thodikana, Chembu and Kallapally area shared posts about the tremors at 6:23 AM on social media platforms. G K Hamid, president of Sampaje gram panchayat said that he felt the earth shaking with tremendous sounds. Arun Rangathamale, member of taluk panchayat said that the tremors of Sunday were more intense.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm