ಬ್ರೇಕಿಂಗ್ ನ್ಯೂಸ್
10-07-22 01:53 pm Mangalore Correspondent ಕರಾವಳಿ
ಸುಳ್ಯ, ಜುಲೈ 10: ಕೊಡಗು - ದಕ್ಷಿಣ ಕನ್ನಡ ಗಡಿಭಾಗದಲ್ಲಿ ಇಂದು ಬೆಳಗ್ಗೆ ಮತ್ತೆ ಭೂಮಿ ಕಂಪಿಸಿದೆ. ಕೊಡಗು ಭಾಗದ ಚೆಂಬು, ಪೆರಾಜೆ, ಸಂಪಾಜೆಯಿಂದ ತೊಡಗಿ ಸುಳ್ಯ ತಾಲೂಕಿನ ಮರ್ಕಂಜ, ಎಲಿಮಲೆ, ಅರಂತೋಡು ಮುಂತಾದೆಡೆ ಭೂಮಿ ಕಂಪಿಸಿದೆ.
ಮುಂಜಾನೆ 6.24ರ ವೇಳೆಗೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ್ದು ಮಲಗಿದ್ದ ಜನರು ಭೂಮಿ ಅಲುಗಾಡಿದ ಅನುಭವಕ್ಕೊಳಗಾಗಿ ಬೆಚ್ಚಿ ಬಿದ್ದಿದ್ದಾರೆ. ಈ ಭಾಗದಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ಎಂಟು ಬಾರಿ ಭೂಮಿ ಕಂಪಿಸಿದೆ.
ಕಲ್ಲುಗುಂಡಿ ಮಠದಮೂಲೆ ಬಳಿಯ ನಿವಾಸಿ ತಾಜುದ್ದೀನ್ ಎಂಬವರ ಮನೆ ಹಿಂಬದಿಯ ಗುಡ್ಡ ಭೂಕಂಪದ ಸಂದರ್ಭದಲ್ಲಿ ಬಿರುಕು ಬಿಟ್ಟು ಕುಸಿದು ಬಿದ್ದಿದೆ. ಇದರಿಂದ ಮನೆ ಮೇಲೆ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಈವರೆಗೂ ಚೆಂಬು ಭಾಗದಲ್ಲಿದ್ದ ಕಂಪನದ ಕೇಂದ್ರ ಬಿಂದು ದಕ್ಷಿಣ ಕನ್ನಡ ಜಿಲ್ಲೆಯ ಭಾಗದ ಅರಂತೋಡಿನಲ್ಲಿ ತೋರಿಸಿದೆ.
ಒಂದೆಡೆ ಸಂಪಾಜೆ, ಗಾಳಿಬೀಡು, ಚೆಂಬು, ಜೋಡುಪಾಲದ ಭಾಗದಲ್ಲಿ ಭಾರೀ ಮಳೆಯ ಆಗುತ್ತಿದ್ದು ಮತ್ತೆ ಭೂಮಿ ಕುಸಿಯುವ ಆತಂಕ ಎದುರಾಗಿದೆ. ಇದೇ ಸಂದರ್ಭದಲ್ಲಿ ಭೂಕಂಪ ಆಗುತ್ತಿರುವುದು ಜನರನ್ನು ಭೀತಿಗೊಳಿಸಿದೆ.
Earth shock once again in the taluk on the early morning of Sunday, July 10. The residents of Sampaje and nearby areas, Arantodu, Thodikana, Chembu and Kallapally area shared posts about the tremors at 6:23 AM on social media platforms. G K Hamid, president of Sampaje gram panchayat said that he felt the earth shaking with tremendous sounds. Arun Rangathamale, member of taluk panchayat said that the tremors of Sunday were more intense.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm