ಬ್ರೇಕಿಂಗ್ ನ್ಯೂಸ್
10-07-22 01:53 pm Mangalore Correspondent ಕರಾವಳಿ
ಸುಳ್ಯ, ಜುಲೈ 10: ಕೊಡಗು - ದಕ್ಷಿಣ ಕನ್ನಡ ಗಡಿಭಾಗದಲ್ಲಿ ಇಂದು ಬೆಳಗ್ಗೆ ಮತ್ತೆ ಭೂಮಿ ಕಂಪಿಸಿದೆ. ಕೊಡಗು ಭಾಗದ ಚೆಂಬು, ಪೆರಾಜೆ, ಸಂಪಾಜೆಯಿಂದ ತೊಡಗಿ ಸುಳ್ಯ ತಾಲೂಕಿನ ಮರ್ಕಂಜ, ಎಲಿಮಲೆ, ಅರಂತೋಡು ಮುಂತಾದೆಡೆ ಭೂಮಿ ಕಂಪಿಸಿದೆ.
ಮುಂಜಾನೆ 6.24ರ ವೇಳೆಗೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ್ದು ಮಲಗಿದ್ದ ಜನರು ಭೂಮಿ ಅಲುಗಾಡಿದ ಅನುಭವಕ್ಕೊಳಗಾಗಿ ಬೆಚ್ಚಿ ಬಿದ್ದಿದ್ದಾರೆ. ಈ ಭಾಗದಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ಎಂಟು ಬಾರಿ ಭೂಮಿ ಕಂಪಿಸಿದೆ.
ಕಲ್ಲುಗುಂಡಿ ಮಠದಮೂಲೆ ಬಳಿಯ ನಿವಾಸಿ ತಾಜುದ್ದೀನ್ ಎಂಬವರ ಮನೆ ಹಿಂಬದಿಯ ಗುಡ್ಡ ಭೂಕಂಪದ ಸಂದರ್ಭದಲ್ಲಿ ಬಿರುಕು ಬಿಟ್ಟು ಕುಸಿದು ಬಿದ್ದಿದೆ. ಇದರಿಂದ ಮನೆ ಮೇಲೆ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಈವರೆಗೂ ಚೆಂಬು ಭಾಗದಲ್ಲಿದ್ದ ಕಂಪನದ ಕೇಂದ್ರ ಬಿಂದು ದಕ್ಷಿಣ ಕನ್ನಡ ಜಿಲ್ಲೆಯ ಭಾಗದ ಅರಂತೋಡಿನಲ್ಲಿ ತೋರಿಸಿದೆ.
ಒಂದೆಡೆ ಸಂಪಾಜೆ, ಗಾಳಿಬೀಡು, ಚೆಂಬು, ಜೋಡುಪಾಲದ ಭಾಗದಲ್ಲಿ ಭಾರೀ ಮಳೆಯ ಆಗುತ್ತಿದ್ದು ಮತ್ತೆ ಭೂಮಿ ಕುಸಿಯುವ ಆತಂಕ ಎದುರಾಗಿದೆ. ಇದೇ ಸಂದರ್ಭದಲ್ಲಿ ಭೂಕಂಪ ಆಗುತ್ತಿರುವುದು ಜನರನ್ನು ಭೀತಿಗೊಳಿಸಿದೆ.
Earth shock once again in the taluk on the early morning of Sunday, July 10. The residents of Sampaje and nearby areas, Arantodu, Thodikana, Chembu and Kallapally area shared posts about the tremors at 6:23 AM on social media platforms. G K Hamid, president of Sampaje gram panchayat said that he felt the earth shaking with tremendous sounds. Arun Rangathamale, member of taluk panchayat said that the tremors of Sunday were more intense.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm