ಬ್ರೇಕಿಂಗ್ ನ್ಯೂಸ್
10-07-22 01:53 pm Mangalore Correspondent ಕರಾವಳಿ
ಸುಳ್ಯ, ಜುಲೈ 10: ಕೊಡಗು - ದಕ್ಷಿಣ ಕನ್ನಡ ಗಡಿಭಾಗದಲ್ಲಿ ಇಂದು ಬೆಳಗ್ಗೆ ಮತ್ತೆ ಭೂಮಿ ಕಂಪಿಸಿದೆ. ಕೊಡಗು ಭಾಗದ ಚೆಂಬು, ಪೆರಾಜೆ, ಸಂಪಾಜೆಯಿಂದ ತೊಡಗಿ ಸುಳ್ಯ ತಾಲೂಕಿನ ಮರ್ಕಂಜ, ಎಲಿಮಲೆ, ಅರಂತೋಡು ಮುಂತಾದೆಡೆ ಭೂಮಿ ಕಂಪಿಸಿದೆ.
ಮುಂಜಾನೆ 6.24ರ ವೇಳೆಗೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ್ದು ಮಲಗಿದ್ದ ಜನರು ಭೂಮಿ ಅಲುಗಾಡಿದ ಅನುಭವಕ್ಕೊಳಗಾಗಿ ಬೆಚ್ಚಿ ಬಿದ್ದಿದ್ದಾರೆ. ಈ ಭಾಗದಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ಎಂಟು ಬಾರಿ ಭೂಮಿ ಕಂಪಿಸಿದೆ.
ಕಲ್ಲುಗುಂಡಿ ಮಠದಮೂಲೆ ಬಳಿಯ ನಿವಾಸಿ ತಾಜುದ್ದೀನ್ ಎಂಬವರ ಮನೆ ಹಿಂಬದಿಯ ಗುಡ್ಡ ಭೂಕಂಪದ ಸಂದರ್ಭದಲ್ಲಿ ಬಿರುಕು ಬಿಟ್ಟು ಕುಸಿದು ಬಿದ್ದಿದೆ. ಇದರಿಂದ ಮನೆ ಮೇಲೆ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಈವರೆಗೂ ಚೆಂಬು ಭಾಗದಲ್ಲಿದ್ದ ಕಂಪನದ ಕೇಂದ್ರ ಬಿಂದು ದಕ್ಷಿಣ ಕನ್ನಡ ಜಿಲ್ಲೆಯ ಭಾಗದ ಅರಂತೋಡಿನಲ್ಲಿ ತೋರಿಸಿದೆ.
ಒಂದೆಡೆ ಸಂಪಾಜೆ, ಗಾಳಿಬೀಡು, ಚೆಂಬು, ಜೋಡುಪಾಲದ ಭಾಗದಲ್ಲಿ ಭಾರೀ ಮಳೆಯ ಆಗುತ್ತಿದ್ದು ಮತ್ತೆ ಭೂಮಿ ಕುಸಿಯುವ ಆತಂಕ ಎದುರಾಗಿದೆ. ಇದೇ ಸಂದರ್ಭದಲ್ಲಿ ಭೂಕಂಪ ಆಗುತ್ತಿರುವುದು ಜನರನ್ನು ಭೀತಿಗೊಳಿಸಿದೆ.
Earth shock once again in the taluk on the early morning of Sunday, July 10. The residents of Sampaje and nearby areas, Arantodu, Thodikana, Chembu and Kallapally area shared posts about the tremors at 6:23 AM on social media platforms. G K Hamid, president of Sampaje gram panchayat said that he felt the earth shaking with tremendous sounds. Arun Rangathamale, member of taluk panchayat said that the tremors of Sunday were more intense.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am