ಬ್ರೇಕಿಂಗ್ ನ್ಯೂಸ್
12-07-22 12:46 pm Mangalore Correspondent ಕರಾವಳಿ
ಪುತ್ತೂರು, ಜುಲೈ 12 : ಕಾಣಿಯೂರು ಹೊಳೆಗೆ ಬಿದ್ದ ಕಾರಿನಲ್ಲಿದ್ದು ನಾಪತ್ತೆಯಾಗಿದ್ದ ಇಬ್ಬರು ಯುವಕರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಕಾರು ಬಿದ್ದ ಜಾಗದಿಂದ 500 ಮೀಟರ್ ದೂರದಲ್ಲಿ ಎರಡೂ ಶವಗಳು ಪತ್ತೆಯಾಗಿವೆ.
ಜುಲೈ 10ರ ನಸುಕಿನಲ್ಲಿ ಕಾಣಿಯೂರಿನ ಬೈತಡ್ಕ ಎಂಬಲ್ಲಿ ಕಾರು ಹೊಳೆಗೆ ಬಿದ್ದಿತ್ತು. ಕಾರಿನಲ್ಲಿದ್ದ ವಿಟ್ಲದ ಧನುಷ್ (26)ಮತ್ತು ಕನ್ಯಾನ ನಿವಾಸಿ ಧನಂಜಯ(24) ಎಂಬವರು ನಾಪತ್ತೆಯಾಗಿದ್ದರು. ಇಬ್ಬರೂ ನೀರಿನಲ್ಲಿ ಕೊಚ್ಚಿ ಹೋದ ಬಗ್ಗೆ ಶಂಕೆ ವ್ತಕ್ತವಾಗಿತ್ತು.


ಭಾನುವಾರ ಬೆಳಗ್ಗೆ ವಿಷಯ ತಿಳಿಯುತ್ತಲೇ ಸ್ಥಳೀಯರು, ಪೊಲೀಸರು, ಅಗ್ನಿಶಾಮಕ ಸಿಬಂದಿ ಹುಡುಕಾಟ ನಡೆಸಿದ್ದರು. ಎರಡು ದಿನ ಹುಡುಕಾಟ ನಡೆಸಿದರೂ ಪತ್ತೆ ಆಗಿರಲಿಲ್ಲ. ಬಹುತೇಕ ಹೊಳೆಯಲ್ಲಿ ಕೊಚ್ಚಿ ಹೋಗಿ ಮುಂದೆ ಕುಮಾರಧಾರಾ ನದಿಗೆ ಸೇರಿದ್ದಿರಬಹುದೆಂಬ ಶಂಕೆ ಇತ್ತು. ಆದರೆ ಸೋಮವಾರ ಮಳೆ ಕಡಿಮೆಯಾಗಿತ್ತು. ಇದರಿಂದಾಗಿ ಹೊಳೆಯಲ್ಲಿ ನೀರಿನ ಪ್ರಮಾಣವೂ ಕಡಿಮೆಯಾಗಿತ್ತು.


ಇಂದು ಬೆಳಗ್ಗೆ ಸ್ಥಳೀಯರು ಹೊಳೆಯಲ್ಲಿ ಗಮನಿಸಿದಾಗ, ಬೈತಡ್ಕ ಸೇತುವೆಯಿಂದ ಅನತಿ ದೂರದಲ್ಲಿ ಮರದ ದಿಮ್ಮಿಯ ಎಡೆಯಲ್ಲಿ ಸಿಕ್ಕಿಕೊಂಡ ರೀತಿ ಒಂದು ಶವ ಪತ್ತೆಯಾಗಿದೆ. ಆನಂತರ ಹತ್ತು ಗಂಟೆ ವೇಳೆಗೆ, ಅಲ್ಲಿಂದ ಸ್ವಲ್ಪ ದೂರದಲ್ಲಿ ಮತ್ತೊಂದು ಶವವೂ ಸಿಕ್ಕಿದೆ. ಎರಡೂ ಶವಗಳನ್ನು ಪೊಲೀಸರು ವಶಕ್ಕೆ ಪಡೆದು ಪೋಸ್ಟ್ ಮಾರ್ಟಂ ನಡೆಸಲು ವೈದ್ಯರ ವಶಕ್ಕೆ ನೀಡಿದ್ದಾರೆ.
ಹೊಳೆಗೆ ಬಿದ್ದ ಕಾರು ಪತ್ತೆ ; ವಿಟ್ಲದ ಯುವಕರಿಬ್ಬರು ಕೊಚ್ಚಿ ಹೋಗಿರುವ ಶಂಕೆ, ಸ್ಥಳದಲ್ಲಿ ಜನಸಾಗರ !
ಮಧ್ಯರಾತ್ರಿ ಹೊಳೆಗೆ ಬಿದ್ದ ಕಾರು ; ಕಾಣಿಯೂರು ಹೊಳೆಯಲ್ಲಿ ಅಗ್ನಿಶಾಮಕ ದಳ ಹುಡುಕಾಟ, ಕಾರಿನಲ್ಲಿ ಮೂವರಿದ್ದ ಶಂಕೆ !
Puttur Speeding car falls into river, missing bodies of the two found. The car fell on Sunday after it lost its control.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm