ಬ್ರೇಕಿಂಗ್ ನ್ಯೂಸ್
13-07-22 01:22 pm udupi Correspondent ಕರಾವಳಿ
ಕುಂದಾಪುರ, ಜುಲೈ 13 : ರಸ್ತೆ ಬದಿ ನಿಲ್ಲಿಸಿದ್ದ ಕಾರು ಪೂರ್ತಿ ಸುಟ್ಟು ಹೋಗಿದ್ದಲ್ಲದೆ, ಅದರಲ್ಲಿ ಒಬ್ಬ ವ್ಯಕ್ತಿಯೂ ಸುಟ್ಟು ಕರಕಲಾಗಿರುವ ಘಟನೆ ಬೈಂದೂರು ಸಮೀಪದ ಹೇನ್ ಬೇರು ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಫೋರ್ಡ್ ಐಕಾನ್ ಕಾರಿನಂತೆ ಕಂಡುಬರುತ್ತಿದ್ದು ಪೂರ್ತಿ ಸುಟ್ಟು ಹೋಗಿದೆ. ಹಿಂಬದಿ ಸೀಟ್ ನಲ್ಲಿ ವ್ಯಕ್ತಿಯ ಶವ ಇದ್ದು, ಪುರುಷನದ್ದೋ ಅಥವಾ ಮಹಿಳೆಯದ್ದೋ ಎಂದು ಕಂಡು ಹಿಡಿಯಲಾಗದಷ್ಟು ಸುಟ್ಟು ಹೋಗಿದೆ. ಕಾರಿನ ಚಾಲಕನ ಎಡಬದಿಯ ಸೀಟ್ ಹಿಂಬಾಗಕ್ಕೆ ವಾಲಿಕೊಂಡಿದೆ.

ಕಾರನ್ನು ನಿರ್ಜನ ಜಾಗದಲ್ಲಿ ನಿಲ್ಲಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ ರೀತಿ ಕಂಡುಬಂದಿದೆ. ಪಕ್ಕದಲ್ಲಿಯೇ ಪೆಟ್ರೋಲ್ ಕ್ಯಾನ್ ಕೂಡ ಪತ್ತೆಯಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸರ್ಕಲ್ ಇನ್ಸ್ ಪೆಕ್ಟರ್ ಸಂತೋಷ್ ಕಾಯ್ಕಿಣಿ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆಯೋ, ಆತ್ಮಹತ್ಯೆಯೋ ಎನ್ನುವುದು ಪೊಲೀಸ್ ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ. ಸದ್ಯ ಮೃತ ವ್ಯಕ್ತಿಯ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಕಾರಿನ ನಂಬರ್ ಪ್ಲೇಟ್ ಕೂಡ ಸುಟ್ಟು ಹೋಗಿದ್ದು ಗುರುತು ಸಿಗದಂತಾಗಿದೆ. ಬೈಂದೂರು - ಹೇನ್ ಬೇರು ರಸ್ತೆಯಲ್ಲಿ ಬದಿಯ ಖಾಲಿ ಜಾಗದಲ್ಲಿ ಕಾರನ್ನು ನಿಲ್ಲಿಸಿದ ರೀತಿ ಇದ್ದು ಯಾರೋ ಮಂಗಳವಾರ ತಡರಾತ್ರಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತವಾಗಿದೆ.
Udupi Car found in burnt condition, charred body found, suicide suspected in Byndoor. The car was found in the isolated place. Police are now investigating the case.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm