ಬ್ರೇಕಿಂಗ್ ನ್ಯೂಸ್
13-07-22 01:22 pm udupi Correspondent ಕರಾವಳಿ
ಕುಂದಾಪುರ, ಜುಲೈ 13 : ರಸ್ತೆ ಬದಿ ನಿಲ್ಲಿಸಿದ್ದ ಕಾರು ಪೂರ್ತಿ ಸುಟ್ಟು ಹೋಗಿದ್ದಲ್ಲದೆ, ಅದರಲ್ಲಿ ಒಬ್ಬ ವ್ಯಕ್ತಿಯೂ ಸುಟ್ಟು ಕರಕಲಾಗಿರುವ ಘಟನೆ ಬೈಂದೂರು ಸಮೀಪದ ಹೇನ್ ಬೇರು ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಫೋರ್ಡ್ ಐಕಾನ್ ಕಾರಿನಂತೆ ಕಂಡುಬರುತ್ತಿದ್ದು ಪೂರ್ತಿ ಸುಟ್ಟು ಹೋಗಿದೆ. ಹಿಂಬದಿ ಸೀಟ್ ನಲ್ಲಿ ವ್ಯಕ್ತಿಯ ಶವ ಇದ್ದು, ಪುರುಷನದ್ದೋ ಅಥವಾ ಮಹಿಳೆಯದ್ದೋ ಎಂದು ಕಂಡು ಹಿಡಿಯಲಾಗದಷ್ಟು ಸುಟ್ಟು ಹೋಗಿದೆ. ಕಾರಿನ ಚಾಲಕನ ಎಡಬದಿಯ ಸೀಟ್ ಹಿಂಬಾಗಕ್ಕೆ ವಾಲಿಕೊಂಡಿದೆ.
ಕಾರನ್ನು ನಿರ್ಜನ ಜಾಗದಲ್ಲಿ ನಿಲ್ಲಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ ರೀತಿ ಕಂಡುಬಂದಿದೆ. ಪಕ್ಕದಲ್ಲಿಯೇ ಪೆಟ್ರೋಲ್ ಕ್ಯಾನ್ ಕೂಡ ಪತ್ತೆಯಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸರ್ಕಲ್ ಇನ್ಸ್ ಪೆಕ್ಟರ್ ಸಂತೋಷ್ ಕಾಯ್ಕಿಣಿ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆಯೋ, ಆತ್ಮಹತ್ಯೆಯೋ ಎನ್ನುವುದು ಪೊಲೀಸ್ ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ. ಸದ್ಯ ಮೃತ ವ್ಯಕ್ತಿಯ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಕಾರಿನ ನಂಬರ್ ಪ್ಲೇಟ್ ಕೂಡ ಸುಟ್ಟು ಹೋಗಿದ್ದು ಗುರುತು ಸಿಗದಂತಾಗಿದೆ. ಬೈಂದೂರು - ಹೇನ್ ಬೇರು ರಸ್ತೆಯಲ್ಲಿ ಬದಿಯ ಖಾಲಿ ಜಾಗದಲ್ಲಿ ಕಾರನ್ನು ನಿಲ್ಲಿಸಿದ ರೀತಿ ಇದ್ದು ಯಾರೋ ಮಂಗಳವಾರ ತಡರಾತ್ರಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತವಾಗಿದೆ.
Udupi Car found in burnt condition, charred body found, suicide suspected in Byndoor. The car was found in the isolated place. Police are now investigating the case.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Ronald Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm