ಬ್ರೇಕಿಂಗ್ ನ್ಯೂಸ್
13-07-22 10:35 pm Mangalore Correspondent ಕರಾವಳಿ
ಬಂಟ್ವಾಳ, ಜು.13 : ವಿದ್ಯುತ್ ಕಂಬದಿಂದ ಮುರಿದು ಬಿದ್ದ ಹೈಟೆನ್ಷನ್ ತಂತಿ ತಗುಲಿ ಹಸುವೊಂದು ದಾರುಣವಾಗಿ ಮೃತಪಟ್ಟ ಘಟನೆ ಸಜೀಪ ಮೂಡ ಗ್ರಾಮದ ಕಾರಾಜೆ ಎಂಬಲ್ಲಿ ನಡೆದಿದೆ.
ಕಾರಾಜೆಯ ಬಯಲು ಪ್ರದೇಶದಲ್ಲಿ ಸಂಜೆ ಸುರಿಯುತ್ತಿದ್ದ ಗಾಳಿ ಮಳೆಗೆ ವಿದ್ಯುತ್ ಕಂಬದ ತಂತಿಯು ಮುರಿದು ನೆಲಕ್ಕೆ ಬಿದ್ದಿದೆ. ಸ್ಥಳೀಯರಾದ ಲಿಂಗಪ್ಪ ಬಂಗೇರರ ಹಸುವೊಂದು ಅಲ್ಲೇ ಮೇಯುತ್ತಿದ್ದ ವೇಳೆ ತಂತಿ ಸ್ಪರ್ಶಗೊಂಡು ಸಾವನ್ನಪ್ಪಿದೆ. ಶಾಲಾ ವಿದ್ಯಾರ್ಥಿಗಳು, ಸ್ಥಳೀಯರು ಸಂಚರಿಸುವ ಪ್ರದೇಶ ಇದಾಗಿದ್ದು ಘಟನೆ ನಡೆದ ಸಂದರ್ಭ ಜನರ ಓಡಾಟವಿರದೇ ಇದ್ದುದರಿಂದ ಅನಾಹುತ ತಪ್ಪಿದೆ.


ಘಟನೆಗೆ ಮೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ. ಎರಡು ವಿದ್ಯುತ್ ಕಂಬದ ನಡುವೆ ನಿಯಮ ಪ್ರಕಾರ 30 ಮೀಟರ್ ಅಂತರವಿರಬೇಕಂತೆ. ಆದರೆ ಘಟನೆ ನಡೆದ ಸ್ಥಳದಲ್ಲಿ ಸುಮಾರು 70 ಮೀಟರ್ ಅಂತರದಲ್ಲಿ ಎರಡು ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು ವಿದ್ಯುತ್ ತಂತಿಗಳು ಜೋತು ಬಿದ್ದು ನೇತಾಡುತ್ತಿದ್ದು ಇಂದು ಮುರಿದು ಬಿದ್ದಿದೆ. ಈ ಬಗ್ಗೆ ಮೆಸ್ಕಾಂ ಇಲಾಖೆಗೆ ದೂರಿದರೂ ಅಧಿಕಾರಿಗಳು ಇತ್ತ ಗಮನವನ್ನೇ ಹರಿಸಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸ್ಥಳೀಯರು ಅವ್ಯವಸ್ಥೆಯನ್ನ ಸರಿಪಡಿಸುವಂತೆ ಆಗ್ರಹಿಸಿದ್ದಾರೆ.
Cow electrocuted after high tension wire snaps at Bantwal in Mangalore. Due to heavy rains the wire is cut off from the pole and has created disaster.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm