ಬ್ರೇಕಿಂಗ್ ನ್ಯೂಸ್
13-07-22 10:35 pm Mangalore Correspondent ಕರಾವಳಿ
ಬಂಟ್ವಾಳ, ಜು.13 : ವಿದ್ಯುತ್ ಕಂಬದಿಂದ ಮುರಿದು ಬಿದ್ದ ಹೈಟೆನ್ಷನ್ ತಂತಿ ತಗುಲಿ ಹಸುವೊಂದು ದಾರುಣವಾಗಿ ಮೃತಪಟ್ಟ ಘಟನೆ ಸಜೀಪ ಮೂಡ ಗ್ರಾಮದ ಕಾರಾಜೆ ಎಂಬಲ್ಲಿ ನಡೆದಿದೆ.
ಕಾರಾಜೆಯ ಬಯಲು ಪ್ರದೇಶದಲ್ಲಿ ಸಂಜೆ ಸುರಿಯುತ್ತಿದ್ದ ಗಾಳಿ ಮಳೆಗೆ ವಿದ್ಯುತ್ ಕಂಬದ ತಂತಿಯು ಮುರಿದು ನೆಲಕ್ಕೆ ಬಿದ್ದಿದೆ. ಸ್ಥಳೀಯರಾದ ಲಿಂಗಪ್ಪ ಬಂಗೇರರ ಹಸುವೊಂದು ಅಲ್ಲೇ ಮೇಯುತ್ತಿದ್ದ ವೇಳೆ ತಂತಿ ಸ್ಪರ್ಶಗೊಂಡು ಸಾವನ್ನಪ್ಪಿದೆ. ಶಾಲಾ ವಿದ್ಯಾರ್ಥಿಗಳು, ಸ್ಥಳೀಯರು ಸಂಚರಿಸುವ ಪ್ರದೇಶ ಇದಾಗಿದ್ದು ಘಟನೆ ನಡೆದ ಸಂದರ್ಭ ಜನರ ಓಡಾಟವಿರದೇ ಇದ್ದುದರಿಂದ ಅನಾಹುತ ತಪ್ಪಿದೆ.


ಘಟನೆಗೆ ಮೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ. ಎರಡು ವಿದ್ಯುತ್ ಕಂಬದ ನಡುವೆ ನಿಯಮ ಪ್ರಕಾರ 30 ಮೀಟರ್ ಅಂತರವಿರಬೇಕಂತೆ. ಆದರೆ ಘಟನೆ ನಡೆದ ಸ್ಥಳದಲ್ಲಿ ಸುಮಾರು 70 ಮೀಟರ್ ಅಂತರದಲ್ಲಿ ಎರಡು ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು ವಿದ್ಯುತ್ ತಂತಿಗಳು ಜೋತು ಬಿದ್ದು ನೇತಾಡುತ್ತಿದ್ದು ಇಂದು ಮುರಿದು ಬಿದ್ದಿದೆ. ಈ ಬಗ್ಗೆ ಮೆಸ್ಕಾಂ ಇಲಾಖೆಗೆ ದೂರಿದರೂ ಅಧಿಕಾರಿಗಳು ಇತ್ತ ಗಮನವನ್ನೇ ಹರಿಸಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸ್ಥಳೀಯರು ಅವ್ಯವಸ್ಥೆಯನ್ನ ಸರಿಪಡಿಸುವಂತೆ ಆಗ್ರಹಿಸಿದ್ದಾರೆ.
Cow electrocuted after high tension wire snaps at Bantwal in Mangalore. Due to heavy rains the wire is cut off from the pole and has created disaster.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm