ಬ್ರೇಕಿಂಗ್ ನ್ಯೂಸ್
13-07-22 10:35 pm Mangalore Correspondent ಕರಾವಳಿ
ಬಂಟ್ವಾಳ, ಜು.13 : ವಿದ್ಯುತ್ ಕಂಬದಿಂದ ಮುರಿದು ಬಿದ್ದ ಹೈಟೆನ್ಷನ್ ತಂತಿ ತಗುಲಿ ಹಸುವೊಂದು ದಾರುಣವಾಗಿ ಮೃತಪಟ್ಟ ಘಟನೆ ಸಜೀಪ ಮೂಡ ಗ್ರಾಮದ ಕಾರಾಜೆ ಎಂಬಲ್ಲಿ ನಡೆದಿದೆ.
ಕಾರಾಜೆಯ ಬಯಲು ಪ್ರದೇಶದಲ್ಲಿ ಸಂಜೆ ಸುರಿಯುತ್ತಿದ್ದ ಗಾಳಿ ಮಳೆಗೆ ವಿದ್ಯುತ್ ಕಂಬದ ತಂತಿಯು ಮುರಿದು ನೆಲಕ್ಕೆ ಬಿದ್ದಿದೆ. ಸ್ಥಳೀಯರಾದ ಲಿಂಗಪ್ಪ ಬಂಗೇರರ ಹಸುವೊಂದು ಅಲ್ಲೇ ಮೇಯುತ್ತಿದ್ದ ವೇಳೆ ತಂತಿ ಸ್ಪರ್ಶಗೊಂಡು ಸಾವನ್ನಪ್ಪಿದೆ. ಶಾಲಾ ವಿದ್ಯಾರ್ಥಿಗಳು, ಸ್ಥಳೀಯರು ಸಂಚರಿಸುವ ಪ್ರದೇಶ ಇದಾಗಿದ್ದು ಘಟನೆ ನಡೆದ ಸಂದರ್ಭ ಜನರ ಓಡಾಟವಿರದೇ ಇದ್ದುದರಿಂದ ಅನಾಹುತ ತಪ್ಪಿದೆ.


ಘಟನೆಗೆ ಮೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ. ಎರಡು ವಿದ್ಯುತ್ ಕಂಬದ ನಡುವೆ ನಿಯಮ ಪ್ರಕಾರ 30 ಮೀಟರ್ ಅಂತರವಿರಬೇಕಂತೆ. ಆದರೆ ಘಟನೆ ನಡೆದ ಸ್ಥಳದಲ್ಲಿ ಸುಮಾರು 70 ಮೀಟರ್ ಅಂತರದಲ್ಲಿ ಎರಡು ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು ವಿದ್ಯುತ್ ತಂತಿಗಳು ಜೋತು ಬಿದ್ದು ನೇತಾಡುತ್ತಿದ್ದು ಇಂದು ಮುರಿದು ಬಿದ್ದಿದೆ. ಈ ಬಗ್ಗೆ ಮೆಸ್ಕಾಂ ಇಲಾಖೆಗೆ ದೂರಿದರೂ ಅಧಿಕಾರಿಗಳು ಇತ್ತ ಗಮನವನ್ನೇ ಹರಿಸಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸ್ಥಳೀಯರು ಅವ್ಯವಸ್ಥೆಯನ್ನ ಸರಿಪಡಿಸುವಂತೆ ಆಗ್ರಹಿಸಿದ್ದಾರೆ.
Cow electrocuted after high tension wire snaps at Bantwal in Mangalore. Due to heavy rains the wire is cut off from the pole and has created disaster.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm