ಬ್ರೇಕಿಂಗ್ ನ್ಯೂಸ್
14-07-22 01:24 pm udupi Correspondent ಕರಾವಳಿ
ಉಡುಪಿ, ಜುಲೈ 14 : ಆಟವಾಡುತ್ತಿದ್ದ ಐದು ವರ್ಷದ ಮಗು ಮನೆಯ ಆವರಣದಲ್ಲಿದ್ದ ನೀರು ತುಂಬಿದ್ದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಉಪ್ಪೂರು ಬಳಿಯ ತೆಂಕಬೆಟ್ಟಿನಲ್ಲಿ ನಡೆದಿದೆ.
ಕುವೈಟ್ ನಲ್ಲಿ ಉದ್ಯೋಗದಲ್ಲಿದ್ದ ನಾರ್ಮನ್ ಲೆವಿಸ್ ಅವರ ಪುತ್ರ ಲಾರೆನ್ ಲೆವಿಸ್ (5) ಮೃತ ಮಗು. ನಾರ್ಮನ್ ತನ್ನ ಪತ್ನಿ ಸಿಲ್ವಿಯಾ ಲೆವಿಸ್ ಮತ್ತು ಪುತ್ರನ ಜೊತೆಗೆ ಇತ್ತೀಚೆಗೆ ಊರಿಗೆ ಬಂದಿದ್ದರು. ತಾಯಿಯ ಶ್ರಾದ್ಧ ಕಾರ್ಯ ಮತ್ತು ಉದ್ಯೋಗಕ್ಕೆ ರಜೆ ಇದ್ದುದರಿಂದ ತೆಂಕಬೆಟ್ಟಿನ ತಾಯಿ ಮನೆಗೆ ಬಂದಿದ್ದರು.
ಬುಧವಾರ ಸಂಜೆ ಮನೆಯಲ್ಲಿ ಎಲ್ಲರೂ ಸಂಭ್ರಮದಲ್ಲಿದ್ದಾಗ ಮಗು ಲಾರೆನ್ ಹೊರಗೆ ಆಟವಾಡುತ್ತಿದ್ದ. ಈ ವೇಳೆ, ಇದ್ದಕ್ಕಿದ್ದಂತೆ ಮಗು ನಾಪತ್ತೆಯಾಗಿತ್ತು. ಮನೆಮಂದಿ ಹುಡುಕಾಡಿದಾಗ ಮಗು ನೀರು ತುಂಬಿದ್ದ ಹೊಂಡದಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಮನೆಯವರು ಮಗುವನ್ನು ಮೇಲೆತ್ತಿ ಆಸ್ಪತ್ರೆಗೆ ಒಯ್ದಿದ್ದರು. ಅಷ್ಟರಲ್ಲಿ ಮಗು ಉಸಿರು ಕಟ್ಟಿ ಸಾವು ಕಂಡಿತ್ತು. ಇತ್ತೀಚೆಗೆ ಜುಲೈ 4ರಂದು ಮಗುವಿನ ಹುಟ್ಟುಹಬ್ಬ ಆಚರಿಸಲಾಗಿತ್ತು.
In a very tragic incident, a five-year-old boy died after he fell into a pond near his house at Tenkabettu, Uppoor here on July 13, evening. The deceased has been identified as Lawren Lewis (5), son of Norman and Sylvia Lewis from Tenkabettu.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm