ಬ್ರೇಕಿಂಗ್ ನ್ಯೂಸ್
15-07-22 04:16 pm Mangalore Correspondent ಕರಾವಳಿ
ಉಳ್ಳಾಲ, ಜು.15 : ರಾ.ಹೆ. 66 ರ ತೊಕ್ಕೊಟ್ಟಿನ ಕಾಪಿಕಾಡು ಎಂಬಲ್ಲಿ ಲಾರಿ ಮತ್ತು ಎರಡು ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಧಾರ್ಮಿಕ ಮುಂದಾಳು ಕೆ.ಪಿ ಸುರೇಶ್ ಅವರು ಚಲಾಯಿಸುತ್ತಿದ್ದ ಕಾರು ಡಿವೈಡರ್ ಮೇಲೇರಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಮಾಡೂರು ಶ್ರೀ ಸಾಯಿಬಾಬ ಮಂದಿರದ ಮೊಕ್ತೇಸರರಾದ ಕೆ.ಪಿ ಸುರೇಶ್ ಅವರು ಇಂದು ಬೆಳಗ್ಗೆ ತಮ್ಮ ಕಾರಲ್ಲಿ ಮಂಗಳೂರು ಕಡೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಕಾಪಿಕಾಡು ಎಂಬಲ್ಲಿ ಸ್ಕೂಟರಲ್ಲಿ ತೆರಳುತ್ತಿದ್ದ ಇಬ್ಬರು ಮಹಿಳೆಯರು ನಿಯಂತ್ರಣ ತಪ್ಪಿ ಕೆಳಗುರುಳಿದ್ದಾರೆ. ಮಹಿಳೆಯರಿಗೆ ಸಹಾಯ ಮಾಡಲು ಸುರೇಶ್ ಅವರು ತನ್ನ ಕಾರನ್ನ ಹೆದ್ದಾರಿ ಡಿವೈಡರ್ ಪಕ್ಕದಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಕೇರಳ ನೋಂದಣಿ ಕಾರೊಂದು ಕಾಪಿಕಾಡಲ್ಲಿ ರಸ್ತೆ ಕ್ರಾಸ್ ಮಾಡುತ್ತಿದ್ದ ಟೆಂಪೊವೊಂದನ್ನ ತಪ್ಪಿಸುವ ಭರದಲ್ಲಿ ಸುರೇಶ್ ಅವರ ಕಾರಿನ ಹಿಂಬದಿಗೆ ಬಲವಾಗಿ ಢಿಕ್ಕಿ ಹೊಡೆದಿದ್ದು ಸುರೇಶ್ ಅವರ ಕಾರು ಡಿವೈಡರ್ ಮೇಲಕ್ಕೇರಿದೆ. ಹಿಂದಿನಿಂದ ಅತೀ ವೇಗದಲ್ಲಿ ಬಂದ ಸರಕು ಲಾರಿಯು ಕೇರಳ ನೊಂದಣಿ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ.





ಸುರೇಶ್ ಅವರು ಕಾರನ್ನ ನಿಲ್ಲಿಸಿ ಮಹಿಳೆಯರನ್ನ ಮೇಲಕ್ಕೆತ್ತಲು ಕೆಳಗಿಳಿಯುತ್ತಿದ್ದರೆ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇತ್ತು. ಘಟನೆಯಲ್ಲಿ ಎರಡು ಕಾರುಗಳು ನಜ್ಜು ಗುಜ್ಜಾಗಿದ್ದು ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸಿಲ್ಲ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Car goes up on divider after losing control in Thokottu at Ullal. Serial accident reporter. Highway patrol are on the stop.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm