ಬ್ರೇಕಿಂಗ್ ನ್ಯೂಸ್
15-07-22 04:16 pm Mangalore Correspondent ಕರಾವಳಿ
ಉಳ್ಳಾಲ, ಜು.15 : ರಾ.ಹೆ. 66 ರ ತೊಕ್ಕೊಟ್ಟಿನ ಕಾಪಿಕಾಡು ಎಂಬಲ್ಲಿ ಲಾರಿ ಮತ್ತು ಎರಡು ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಧಾರ್ಮಿಕ ಮುಂದಾಳು ಕೆ.ಪಿ ಸುರೇಶ್ ಅವರು ಚಲಾಯಿಸುತ್ತಿದ್ದ ಕಾರು ಡಿವೈಡರ್ ಮೇಲೇರಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಮಾಡೂರು ಶ್ರೀ ಸಾಯಿಬಾಬ ಮಂದಿರದ ಮೊಕ್ತೇಸರರಾದ ಕೆ.ಪಿ ಸುರೇಶ್ ಅವರು ಇಂದು ಬೆಳಗ್ಗೆ ತಮ್ಮ ಕಾರಲ್ಲಿ ಮಂಗಳೂರು ಕಡೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಕಾಪಿಕಾಡು ಎಂಬಲ್ಲಿ ಸ್ಕೂಟರಲ್ಲಿ ತೆರಳುತ್ತಿದ್ದ ಇಬ್ಬರು ಮಹಿಳೆಯರು ನಿಯಂತ್ರಣ ತಪ್ಪಿ ಕೆಳಗುರುಳಿದ್ದಾರೆ. ಮಹಿಳೆಯರಿಗೆ ಸಹಾಯ ಮಾಡಲು ಸುರೇಶ್ ಅವರು ತನ್ನ ಕಾರನ್ನ ಹೆದ್ದಾರಿ ಡಿವೈಡರ್ ಪಕ್ಕದಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಕೇರಳ ನೋಂದಣಿ ಕಾರೊಂದು ಕಾಪಿಕಾಡಲ್ಲಿ ರಸ್ತೆ ಕ್ರಾಸ್ ಮಾಡುತ್ತಿದ್ದ ಟೆಂಪೊವೊಂದನ್ನ ತಪ್ಪಿಸುವ ಭರದಲ್ಲಿ ಸುರೇಶ್ ಅವರ ಕಾರಿನ ಹಿಂಬದಿಗೆ ಬಲವಾಗಿ ಢಿಕ್ಕಿ ಹೊಡೆದಿದ್ದು ಸುರೇಶ್ ಅವರ ಕಾರು ಡಿವೈಡರ್ ಮೇಲಕ್ಕೇರಿದೆ. ಹಿಂದಿನಿಂದ ಅತೀ ವೇಗದಲ್ಲಿ ಬಂದ ಸರಕು ಲಾರಿಯು ಕೇರಳ ನೊಂದಣಿ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ.





ಸುರೇಶ್ ಅವರು ಕಾರನ್ನ ನಿಲ್ಲಿಸಿ ಮಹಿಳೆಯರನ್ನ ಮೇಲಕ್ಕೆತ್ತಲು ಕೆಳಗಿಳಿಯುತ್ತಿದ್ದರೆ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇತ್ತು. ಘಟನೆಯಲ್ಲಿ ಎರಡು ಕಾರುಗಳು ನಜ್ಜು ಗುಜ್ಜಾಗಿದ್ದು ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸಿಲ್ಲ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Car goes up on divider after losing control in Thokottu at Ullal. Serial accident reporter. Highway patrol are on the stop.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm