ಬ್ರೇಕಿಂಗ್ ನ್ಯೂಸ್
02-10-20 02:25 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 2: ಮಹಾತ್ಮ ಗಾಂಧಿಯವರನ್ನು ಕೊಂದ ವರ್ಗದವರೆ ಇವತ್ತು ದೇಶವನ್ನು ಆಳುತ್ತಿದ್ದು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ದೇಶದಲ್ಲೆಡೆ ಅಂಗೀಕರಿಸುವ ಮೂಲಕ ಜನವಿರೋಧಿ ಆಡಳಿತ ನಡೆಸುತ್ತಿದ್ದಾರೆಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರವು ಅಂಗೀಕರಿಸಿದ ಕೃಷಿ ಕಾಯ್ದೆಗಳು, ರಾಹುಲ್ ಗಾಂಧಿಗೆ ಉತ್ತರ ಪ್ರದೇಶದ ಬಿಜೆಪಿ ಸರಕಾರ ನಡೆಸಿದ ಹಲ್ಲೆ, ಅತ್ಯಾಚಾರ ಆರೋಪಿಗಳ ರಕ್ಷಣೆ ವಿರುದ್ಧ ಶುಕ್ರವಾರ ಕಲ್ಲಾಪಿನಲ್ಲಿ ನಡೆದ ರಸ್ತೆ (ಪ್ರತಿಭಟನೆ) ತಡೆ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.

ರಸ್ತೆ ತಡೆಗೂ ಮೊದಲು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನವನ್ನು ಆಚರಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ತಾ.ಪಂ ಅಧ್ಯಕ್ಷ ಮಹಮ್ಮದ್ ಮೋನು, ಮುಖಂಡರಾದ ಸುರೇಶ್ ಭಟ್ನಗರ, ಉಸ್ಮಾನ್ ಕಲ್ಲಾಪು, ಈಶ್ವರ್ ಉಳ್ಳಾಲ್, ಮುಸ್ತಾಫ ಹರೇಕಳ, ಇಸ್ಮಾಯಿಲ್ ಯು.ಹೆಚ್, ದಿನೇಶ್ ರೈ, ಎನ್ .ಎಸ್ ಕರೀಂ, ನಝರ್ ಷಾ ಪಟ್ಟೋರಿ, ಪುರುಷೋತ್ತಮ ಶೆಟ್ಟಿ,ಆಲ್ವಿನ್ ಡಿ ಸೋಜಾ, ಸುರೇಖ ಚಂದ್ರಹಾಸ್ ,ಸಪ್ನ ಹರೀಶ್ ಮೊದಲಾದವರು ಇದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm