ಬ್ರೇಕಿಂಗ್ ನ್ಯೂಸ್
20-07-22 12:05 pm Mangalore Correspondent ಕರಾವಳಿ
ಮಂಗಳೂರು, ಜುಲೈ 20 : ಕಂಕನಾಡಿ ನಗರ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲಿನಲ್ಲಿರುವ ಇಬ್ಬರು ರೌಡಿಗಳ ಮೇಲೆ ಗೂಂಡಾ ಕಾಯ್ದೆ ಹಾಕಲಾಗಿದೆ.
ಪಡೀಲ್ ಜಲ್ಲಿಗುಡ್ಡೆ ನಿವಾಸಿ ಪ್ರೀತಂ ಪೂಜಾರಿ (26) ಮತ್ತು ಪಡೀಲ್ ಅಳಪೆ ನಿವಾಸಿ ಧೀರಜ್ (27) ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದೆ. ಪ್ರೀತಂ ಪೂಜಾರಿ ವಿರುದ್ಧ ಕಂಕನಾಡಿ ನಗರ, ಗ್ರಾಮಾಂತರ, ಕದ್ರಿ, ಬಂದರು ಠಾಣೆಗಳಲ್ಲಿ ಕೊಲೆ ಯತ್ನ, ಕೊಲೆ ಬೆದರಿಕೆ, ಹಲ್ಲೆ, ದರೋಡೆ, ಗಾಂಜಾ ಸೇವನೆ ಸೇರಿ 12 ಪ್ರಕರಣಗಳಿವೆ. ಧೀರಜ್ ವಿರುದ್ಧ ಕಂಕನಾಡಿ ಗ್ರಾಮಾಂತರ, ನಗರ, ಪಾಂಡೇಶ್ವರ ಠಾಣೆಯಲ್ಲಿ ಕೊಲೆಯತ್ನ, ದರೋಡೆ ಸಂಚು ಸೇರಿ ಒಂಬತ್ತು ಕೇಸುಗಳಿವೆ.


ಇವರಿಬ್ಬರೂ ಮಂಗಳೂರು ಬೈಕಿನಲ್ಲಿದ್ದು ಹೊರಬಂದರೆ ಮತ್ತೆ ಅಪರಾಧ ಕೃತ್ಯದಲ್ಲಿ ತೊಡಗುವುದರಿಂದ ಸುದೀರ್ಘ ಅವಧಿಗೆ ಜೈಲಿನಲ್ಲಿಡಲು ಗೂಂಡಾ ಕಾಯ್ದೆ ಹೇರುವಂತೆ ಕಂಕನಾಡಿ ನಗರ ಠಾಣಾಧಿಕಾರಿ ಎಸ್.ಎಚ್. ಭಜಂತ್ರಿ, ಪೊಲೀಸ್ ಕಮಿಷನರ್ ಅವರನ್ನು ಕೋರಿದ್ದಾರೆ. ಇಬ್ಬರ ವಿರುದ್ಧವೂ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಗೂಂಡಾ ಕಾಯ್ದೆ ಜಾರಿಗೊಳಿಸಿದ್ದಾರೆ.
City police have invoked the Goonda Act against two persons in the city.The Goonda Act has been invoked upon Preetham Poojary (26) alias Preethesh, Preetham, Preethesh Poojary, a resident of Jayanagara, Jalligudde Bajal. The other person is Dheeraj Kumar (27) alias Dheeraj, Dheeru, Dheeru Yekkuru, a resident of Yekkuru, Alape and Padil.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm