ಬ್ರೇಕಿಂಗ್ ನ್ಯೂಸ್
20-07-22 12:05 pm Mangalore Correspondent ಕರಾವಳಿ
ಮಂಗಳೂರು, ಜುಲೈ 20 : ಕಂಕನಾಡಿ ನಗರ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲಿನಲ್ಲಿರುವ ಇಬ್ಬರು ರೌಡಿಗಳ ಮೇಲೆ ಗೂಂಡಾ ಕಾಯ್ದೆ ಹಾಕಲಾಗಿದೆ.
ಪಡೀಲ್ ಜಲ್ಲಿಗುಡ್ಡೆ ನಿವಾಸಿ ಪ್ರೀತಂ ಪೂಜಾರಿ (26) ಮತ್ತು ಪಡೀಲ್ ಅಳಪೆ ನಿವಾಸಿ ಧೀರಜ್ (27) ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದೆ. ಪ್ರೀತಂ ಪೂಜಾರಿ ವಿರುದ್ಧ ಕಂಕನಾಡಿ ನಗರ, ಗ್ರಾಮಾಂತರ, ಕದ್ರಿ, ಬಂದರು ಠಾಣೆಗಳಲ್ಲಿ ಕೊಲೆ ಯತ್ನ, ಕೊಲೆ ಬೆದರಿಕೆ, ಹಲ್ಲೆ, ದರೋಡೆ, ಗಾಂಜಾ ಸೇವನೆ ಸೇರಿ 12 ಪ್ರಕರಣಗಳಿವೆ. ಧೀರಜ್ ವಿರುದ್ಧ ಕಂಕನಾಡಿ ಗ್ರಾಮಾಂತರ, ನಗರ, ಪಾಂಡೇಶ್ವರ ಠಾಣೆಯಲ್ಲಿ ಕೊಲೆಯತ್ನ, ದರೋಡೆ ಸಂಚು ಸೇರಿ ಒಂಬತ್ತು ಕೇಸುಗಳಿವೆ.


ಇವರಿಬ್ಬರೂ ಮಂಗಳೂರು ಬೈಕಿನಲ್ಲಿದ್ದು ಹೊರಬಂದರೆ ಮತ್ತೆ ಅಪರಾಧ ಕೃತ್ಯದಲ್ಲಿ ತೊಡಗುವುದರಿಂದ ಸುದೀರ್ಘ ಅವಧಿಗೆ ಜೈಲಿನಲ್ಲಿಡಲು ಗೂಂಡಾ ಕಾಯ್ದೆ ಹೇರುವಂತೆ ಕಂಕನಾಡಿ ನಗರ ಠಾಣಾಧಿಕಾರಿ ಎಸ್.ಎಚ್. ಭಜಂತ್ರಿ, ಪೊಲೀಸ್ ಕಮಿಷನರ್ ಅವರನ್ನು ಕೋರಿದ್ದಾರೆ. ಇಬ್ಬರ ವಿರುದ್ಧವೂ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಗೂಂಡಾ ಕಾಯ್ದೆ ಜಾರಿಗೊಳಿಸಿದ್ದಾರೆ.
City police have invoked the Goonda Act against two persons in the city.The Goonda Act has been invoked upon Preetham Poojary (26) alias Preethesh, Preetham, Preethesh Poojary, a resident of Jayanagara, Jalligudde Bajal. The other person is Dheeraj Kumar (27) alias Dheeraj, Dheeru, Dheeru Yekkuru, a resident of Yekkuru, Alape and Padil.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm