ಬ್ರೇಕಿಂಗ್ ನ್ಯೂಸ್
21-07-22 09:19 pm Mangalore Correspondent ಕರಾವಳಿ
ಮಂಗಳೂರು, ಜುಲೈ 21 : ಬಜಾಲ್ ಪರಿಸರದಲ್ಲಿ ಗೋಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಗೋವು ಕಳ್ಳರ ಬಂಧನಕ್ಕೆ ಪೊಲೀಸರು ಕಠಿಣ ಕ್ರಮ ಜರುಗಿಸಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಸೂಚನೆ ನೀಡಿದ್ದಾರೆ.
ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಕ್ರಮವಾಗಿ ಗೋಹತ್ಯೆ, ಗೋಕಳ್ಳತನ ಪ್ರಕರಣಗಳನ್ನು ತಡೆಯಲು ಗೋಕಳ್ಳರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕಾಯ್ದೆಯಲ್ಲಿ ಅವಕಾಶವಿದ್ದು ಅದರಂತೆ ನಡೆದುಕೊಳ್ಳಬೇಕು ಎಂದು ಸೂಚನೆ ನೀಡಿರುವ ಶಾಸಕ ಕಾಮತ್, ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಬಜಾಲ್ ಕಾನಕರಿಯ ನಿವಾಸಿ ಅಶ್ವಿನ್ ಎಂಬವರ ಮನೆಯ ಹಟ್ಟಿಯಿಂದ ಗೋವು ಕಳ್ಳತನವಾಗಿದ್ದು ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದು ಶಾಸಕ ಕಾಮತ್ ಪೊಲೀಸರನ್ನು ಕರೆದು ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರದ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಶಾಸಕ ವೇದವ್ಯಾಸ್ ಕಾಮತ್, ಹಿಂದು ಧರ್ಮದಲ್ಲಿ ಗೋವಿಗೆ ಮಹತ್ತರವಾದ ಸ್ಥಾನವಿದೆ. ಗೋವಿನಿಂದಲೇ ಬದುಕು ಸಾಗಿಸುವ ಅನೇಕ ಕುಟುಂಬಗಳಿವೆ. ಈ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರಕಾರವು ಗೋಹತ್ಯೆ ಪ್ರತಿಬಂಧಕವನ್ನು ಜಾರಿಗೊಳಿಸಿದ್ದು ಗೋಕಳ್ಳರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಗೋಕಳ್ಳತನ, ಗೋಹತ್ಯೆಯ ಅಪರಾಧ ರುಜುವಾತಾದರೆ ಆಸ್ತಿ ಮುಟ್ಟುಗೋಲು ಹಾಕಲು ಸೂಚನೆ ನೀಡಿದ್ದು ಇದು ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶವಾಗಿದೆ. ಮುಂದೆಯೂ ಇಂತಹ ಕೃತ್ಯಗಳಲ್ಲಿ ಭಾಗಿಯಾದರೆ ಮತ್ತಷ್ಟು ಕಠಿಣ ಶಿಕ್ಷೆ ಅನುಭವಿಸಲು ಸಿದ್ಧರಿರಬೇಕೆಂದು ಗೋಕಳ್ಳರಿಗೆ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕಂಕನಾಡಿ ಠಾಣಾಧಿಕಾರಿ ಸಿದ್ದಣ್ಣ ಗೌಡ ಭಜಂತ್ರಿ, ಹಿಂದೂ ಸಂಘಟನೆಯ ಮುಖಂಡರಾದ ಕಿರಣ್ ರೈ ಬಜಾಲ್, ಉಮೇಶ್ ಜಪ್ಪಿನಮೊಗರು, ಪ್ರದೀಪ್ ಪಂಪ್ವೆಲ್, ಪದ್ಮನಾಭ ನಾವೂರು ಸಭೆಯಲ್ಲಿ ಉಪಸ್ಥಿತರಿದ್ದರು.
Mangalore Cow theft at Bajal, MLA Vedavyas kamath orders police to take strict action.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm