ಬ್ರೇಕಿಂಗ್ ನ್ಯೂಸ್
22-07-22 11:06 am Mangalore Correspondent ಕರಾವಳಿ
ಮಂಗಳೂರು, ಜುಲೈ 22: ಸುರತ್ಕಲ್ ಜಂಕ್ಷನ್ನಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕಟಪಾಡಿ ನಿವಾಸಿ ಅಕ್ಷಯ್ (33) ಮೃತ ಯುವಕ.
ಅಕ್ಷಯ್ ಸುರತ್ಕಲ್ ನಲ್ಲಿ ಸಂಬಂಧಿಕರ ಮನೆಗೆ ಬಂದು ಬೈಕಿನಲ್ಲಿ ಉಡುಪಿಯತ್ತ ತೆರಳುತ್ತಿದ್ದರು. ಗೋವಿಂದಾಸ ಕಾಲೇಜು ಸಮೀಪದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿದ್ದು ರಸ್ತೆಗೆ ಬಿದ್ದ ಸವಾರನ ಮೇಲೆಯೇ ಲಾರಿ ಹರಿದು ಹೋಗಿದೆ. ಲಾರಿಯ ಹಿಂದಿನ ಚಕ್ರ ಸವಾರನ ಮೇಲೆ ಹರಿದಿದ್ದು, ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾರೆ.


ರಸ್ತೆಯಲ್ಲಿ ಗುಂಡಿ ಬಿದ್ದ ಕಾರಣಕ್ಕೆ ಬೈಕ್ ಸ್ಕಿಡ್ ಆಗಿತ್ತೇ ಅಥವಾ ಲಾರಿ ಹ್ಯಾಂಡಲ್ ಗೆ ತಾಗಿ ಬೈಕ್ ಅಡ್ಡ ಬಿದ್ದಿತ್ತೇ ಅನ್ನುವುದು ಗೊತ್ತಿಲ್ಲ. ಸವಾರ ನೆಲಕ್ಕೆ ಬೀಳುತ್ತಲೇ ಲಾರಿಯ ಹಿಂಬದಿ ಚಕ್ರ ಹರಿದು ದುರಂತ ಸಂಭವಿಸಿದೆ. ಗೋವಿಂದಾಸ್ ಕಾಲೇಜಿನ ಮುಂಭಾಗದಲ್ಲಿ ಹಲವಾರು ಅಪಘಾತಗಳು ನಡೆದಿದ್ದು, ಇದಕ್ಕೆ ಯುವಕನ ಸಾವು ಕೂಡ ಸೇರಿಹೋಗಿದೆ. ಹೆದ್ದಾರಿಯಲ್ಲಿ ಅವೈಜ್ಞಾನಿಕ ಮೇಲ್ಸೇತುವೆಯ ಕಾರಣಕ್ಕೆ ಉಲ್ಟಾ-ಪಲ್ಟಾ ಸರ್ವಿಸ್ ರಸ್ತೆಯಿದ್ದು, ಎದುರು-ಬದುರು ವಾಹನಗಳು ಚಲಿಸುವುದರಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ.
Surathkal bike rider dies on spot after truck rams his bike in Mangalore. The deceased has been identified as Akshay (33).
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm